ಬ್ರೇಕಿಂಗ್ ನ್ಯೂಸ್
01-08-20 10:26 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಉರ್ವ ಮೈದಾನದ ಅದೆಷ್ಟೋ ಪ್ರತಿಭೆಗಳು ತಮ್ಮ ಕ್ರೀಡಾ ಪ್ರತಿಭೆ ತೋರಲು ವೇದಿಕೆಯಾಗಿದೆ. ಹಾಗಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯರುಗಳಾದ ಶ್ರೀ ಮತಿ ಸಂಧ್ಯಾ ಮೋಹನ್ ಆಚಾರ್,ಗಣೇಶ್ ಕುಲಾಲ್,ಜಗದೀಶ್ ಶೆಟ್ಟಿ ಬೋಳೂರ್,ಜಯಲಕ್ಷ್ಮೀ ಶೆಟ್ಟಿ,ಜಯಶ್ರೀ ಕುಡುವ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಂದರ್,ಬಿಜೆಪಿ ಮಂಡಲ ಕಾರ್ಯದರ್ಶಿ ಅಮಿತಕಲ,ರಮೇಶ್ ಹೆಗ್ಡೆ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾದ್ಯಕ್ಷ ಅಮಿತ್ ರಾಜ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೌತಮ್ ಸಾಲ್ಯಾನ್ ಕೊಡಿಕಲ್, ಪಕ್ಷದ ಪ್ರಮುಖರಾದ ಭಾಸ್ಕರ್ ಚಂದ್ರ ಶೆಟ್ಟಿ,ವಸಂತ ಜೆ ಪೂಜಾರಿ ವೆಂಕಟೇಶ್ ಆಚಾರ್,ಗುರುಚರಣ್ ಎಚ್ ಆರ್ ಅಮೃತ ಶೆಣೈ ರಾಧಿಕಾ ಅರವಿಂದ್, ವಿನಾಯಕ್ ಮತ್ತು ಜಗದೀಶ್ ಯುಎಫ್ ಸಿ ಉರ್ವಾ,ತಾರಾನಾಥ ಉರ್ವಾ ಮತ್ತು ಕ್ರಿಕೆಟ್ ಸಂಘ ಸಂಸ್ಥೆಗಳ ಪ್ರಮುಖಕರು ರಿಕ್ಷಾ ಚಾಲಕರು ಉರ್ವಾ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
03-08-26 08:44 pm
HK News Staffer
ನನಗೆ ಅನ್ಯಾಯವಾಗಿದೆ, ನನ್ನನ್ನು ಉದ್ದೇಶಪೂರ್ವಕವಾಗಿ...
03-08-26 04:45 pm
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm