ಬ್ರೇಕಿಂಗ್ ನ್ಯೂಸ್
01-08-20 10:26 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಉರ್ವ ಮೈದಾನದ ಅದೆಷ್ಟೋ ಪ್ರತಿಭೆಗಳು ತಮ್ಮ ಕ್ರೀಡಾ ಪ್ರತಿಭೆ ತೋರಲು ವೇದಿಕೆಯಾಗಿದೆ. ಹಾಗಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯರುಗಳಾದ ಶ್ರೀ ಮತಿ ಸಂಧ್ಯಾ ಮೋಹನ್ ಆಚಾರ್,ಗಣೇಶ್ ಕುಲಾಲ್,ಜಗದೀಶ್ ಶೆಟ್ಟಿ ಬೋಳೂರ್,ಜಯಲಕ್ಷ್ಮೀ ಶೆಟ್ಟಿ,ಜಯಶ್ರೀ ಕುಡುವ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಂದರ್,ಬಿಜೆಪಿ ಮಂಡಲ ಕಾರ್ಯದರ್ಶಿ ಅಮಿತಕಲ,ರಮೇಶ್ ಹೆಗ್ಡೆ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾದ್ಯಕ್ಷ ಅಮಿತ್ ರಾಜ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೌತಮ್ ಸಾಲ್ಯಾನ್ ಕೊಡಿಕಲ್, ಪಕ್ಷದ ಪ್ರಮುಖರಾದ ಭಾಸ್ಕರ್ ಚಂದ್ರ ಶೆಟ್ಟಿ,ವಸಂತ ಜೆ ಪೂಜಾರಿ ವೆಂಕಟೇಶ್ ಆಚಾರ್,ಗುರುಚರಣ್ ಎಚ್ ಆರ್ ಅಮೃತ ಶೆಣೈ ರಾಧಿಕಾ ಅರವಿಂದ್, ವಿನಾಯಕ್ ಮತ್ತು ಜಗದೀಶ್ ಯುಎಫ್ ಸಿ ಉರ್ವಾ,ತಾರಾನಾಥ ಉರ್ವಾ ಮತ್ತು ಕ್ರಿಕೆಟ್ ಸಂಘ ಸಂಸ್ಥೆಗಳ ಪ್ರಮುಖಕರು ರಿಕ್ಷಾ ಚಾಲಕರು ಉರ್ವಾ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm