ಬ್ರೇಕಿಂಗ್ ನ್ಯೂಸ್
01-08-20 10:26 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಉರ್ವ ಮೈದಾನದ ಅದೆಷ್ಟೋ ಪ್ರತಿಭೆಗಳು ತಮ್ಮ ಕ್ರೀಡಾ ಪ್ರತಿಭೆ ತೋರಲು ವೇದಿಕೆಯಾಗಿದೆ. ಹಾಗಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯರುಗಳಾದ ಶ್ರೀ ಮತಿ ಸಂಧ್ಯಾ ಮೋಹನ್ ಆಚಾರ್,ಗಣೇಶ್ ಕುಲಾಲ್,ಜಗದೀಶ್ ಶೆಟ್ಟಿ ಬೋಳೂರ್,ಜಯಲಕ್ಷ್ಮೀ ಶೆಟ್ಟಿ,ಜಯಶ್ರೀ ಕುಡುವ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಂದರ್,ಬಿಜೆಪಿ ಮಂಡಲ ಕಾರ್ಯದರ್ಶಿ ಅಮಿತಕಲ,ರಮೇಶ್ ಹೆಗ್ಡೆ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾದ್ಯಕ್ಷ ಅಮಿತ್ ರಾಜ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೌತಮ್ ಸಾಲ್ಯಾನ್ ಕೊಡಿಕಲ್, ಪಕ್ಷದ ಪ್ರಮುಖರಾದ ಭಾಸ್ಕರ್ ಚಂದ್ರ ಶೆಟ್ಟಿ,ವಸಂತ ಜೆ ಪೂಜಾರಿ ವೆಂಕಟೇಶ್ ಆಚಾರ್,ಗುರುಚರಣ್ ಎಚ್ ಆರ್ ಅಮೃತ ಶೆಣೈ ರಾಧಿಕಾ ಅರವಿಂದ್, ವಿನಾಯಕ್ ಮತ್ತು ಜಗದೀಶ್ ಯುಎಫ್ ಸಿ ಉರ್ವಾ,ತಾರಾನಾಥ ಉರ್ವಾ ಮತ್ತು ಕ್ರಿಕೆಟ್ ಸಂಘ ಸಂಸ್ಥೆಗಳ ಪ್ರಮುಖಕರು ರಿಕ್ಷಾ ಚಾಲಕರು ಉರ್ವಾ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am