ಬ್ರೇಕಿಂಗ್ ನ್ಯೂಸ್
10-09-20 12:59 pm Headline Karnataka News Network ಲೀಡರ್ಸ್ ರಿಪೋರ್ಟ್
ಮಡಿಕೇರಿ, ಸೆಪ್ಟೆಂಬರ್ 10: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವಾಗಲೇ ನಟಿಮಣಿಯರ ಜೊತೆ ರಾಜಕಾರಣಿಗಳ ನಂಟೂ ಬೆಳಕಿಗೆ ಬರುತ್ತಿದೆ. ಇದೇ ವೇಳೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ, ಶಾಸಕ ಅಪ್ಪಚ್ಚು ರಂಜನ್, ಡ್ರಗ್ಸ್ ದಂಧೆಯಲ್ಲಿ ಯಾರೇ ಕೈವಾಡ ಹೊಂದಿದ್ದರೂ ರಿಯಾಯ್ತಿ ಕೊಡಬಾರದು. ಸಚಿವರು, ಶಾಸಕರು ಯಾರಿದ್ದರೂ ಒದ್ದು ಜೈಲಿಗೆ ತಳ್ಳಬೇಕು ಎಂದು ಹೇಳಿಕೆ ನೀಡಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ ಕಾಂಗ್ರೆಸ್ ಆಗಿರಲಿ, ಬಿಜೆಪಿ ಆಗಿರಲಿ. ಡ್ರಗ್ಸ್ ದಂಧೆಯಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಒದ್ದು ಒಳಗಾಕಬೇಕು ಎಂದು ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಫಿಯಾದಲ್ಲಿ ಶಾಮೀಲಾದ ಯಾರೆ ಸ್ಟಾರ್ ಕಲಾವಿದರಿದ್ದರು ನಟ ನಟಿಯರಾದರೂ ಒದ್ದು ಒಳಗಾಕಬೇಕು. ಡ್ರಗ್ಸ್ ದಂಧೆಯಿಂದ ಸಂಪಾದಿಸಿರುವ ಎಷ್ಟೇ ಆಸ್ತಿಯಾದರೂ ಮುಟ್ಟುಗೋಲು ಹಾಕಬೇಕು ಎಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ.
18-06-26 07:15 pm
HK News Staffer
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm