ಬ್ರೇಕಿಂಗ್ ನ್ಯೂಸ್
10-09-20 12:59 pm Headline Karnataka News Network ಲೀಡರ್ಸ್ ರಿಪೋರ್ಟ್
ಮಡಿಕೇರಿ, ಸೆಪ್ಟೆಂಬರ್ 10: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವಾಗಲೇ ನಟಿಮಣಿಯರ ಜೊತೆ ರಾಜಕಾರಣಿಗಳ ನಂಟೂ ಬೆಳಕಿಗೆ ಬರುತ್ತಿದೆ. ಇದೇ ವೇಳೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ, ಶಾಸಕ ಅಪ್ಪಚ್ಚು ರಂಜನ್, ಡ್ರಗ್ಸ್ ದಂಧೆಯಲ್ಲಿ ಯಾರೇ ಕೈವಾಡ ಹೊಂದಿದ್ದರೂ ರಿಯಾಯ್ತಿ ಕೊಡಬಾರದು. ಸಚಿವರು, ಶಾಸಕರು ಯಾರಿದ್ದರೂ ಒದ್ದು ಜೈಲಿಗೆ ತಳ್ಳಬೇಕು ಎಂದು ಹೇಳಿಕೆ ನೀಡಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ ಕಾಂಗ್ರೆಸ್ ಆಗಿರಲಿ, ಬಿಜೆಪಿ ಆಗಿರಲಿ. ಡ್ರಗ್ಸ್ ದಂಧೆಯಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಒದ್ದು ಒಳಗಾಕಬೇಕು ಎಂದು ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಫಿಯಾದಲ್ಲಿ ಶಾಮೀಲಾದ ಯಾರೆ ಸ್ಟಾರ್ ಕಲಾವಿದರಿದ್ದರು ನಟ ನಟಿಯರಾದರೂ ಒದ್ದು ಒಳಗಾಕಬೇಕು. ಡ್ರಗ್ಸ್ ದಂಧೆಯಿಂದ ಸಂಪಾದಿಸಿರುವ ಎಷ್ಟೇ ಆಸ್ತಿಯಾದರೂ ಮುಟ್ಟುಗೋಲು ಹಾಕಬೇಕು ಎಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ.
03-08-26 08:44 pm
HK News Staffer
ನನಗೆ ಅನ್ಯಾಯವಾಗಿದೆ, ನನ್ನನ್ನು ಉದ್ದೇಶಪೂರ್ವಕವಾಗಿ...
03-08-26 04:45 pm
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm