ಬ್ರೇಕಿಂಗ್ ನ್ಯೂಸ್
10-09-20 12:59 pm Headline Karnataka News Network ಲೀಡರ್ಸ್ ರಿಪೋರ್ಟ್
ಮಡಿಕೇರಿ, ಸೆಪ್ಟೆಂಬರ್ 10: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವಾಗಲೇ ನಟಿಮಣಿಯರ ಜೊತೆ ರಾಜಕಾರಣಿಗಳ ನಂಟೂ ಬೆಳಕಿಗೆ ಬರುತ್ತಿದೆ. ಇದೇ ವೇಳೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ, ಶಾಸಕ ಅಪ್ಪಚ್ಚು ರಂಜನ್, ಡ್ರಗ್ಸ್ ದಂಧೆಯಲ್ಲಿ ಯಾರೇ ಕೈವಾಡ ಹೊಂದಿದ್ದರೂ ರಿಯಾಯ್ತಿ ಕೊಡಬಾರದು. ಸಚಿವರು, ಶಾಸಕರು ಯಾರಿದ್ದರೂ ಒದ್ದು ಜೈಲಿಗೆ ತಳ್ಳಬೇಕು ಎಂದು ಹೇಳಿಕೆ ನೀಡಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ ಕಾಂಗ್ರೆಸ್ ಆಗಿರಲಿ, ಬಿಜೆಪಿ ಆಗಿರಲಿ. ಡ್ರಗ್ಸ್ ದಂಧೆಯಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಒದ್ದು ಒಳಗಾಕಬೇಕು ಎಂದು ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಫಿಯಾದಲ್ಲಿ ಶಾಮೀಲಾದ ಯಾರೆ ಸ್ಟಾರ್ ಕಲಾವಿದರಿದ್ದರು ನಟ ನಟಿಯರಾದರೂ ಒದ್ದು ಒಳಗಾಕಬೇಕು. ಡ್ರಗ್ಸ್ ದಂಧೆಯಿಂದ ಸಂಪಾದಿಸಿರುವ ಎಷ್ಟೇ ಆಸ್ತಿಯಾದರೂ ಮುಟ್ಟುಗೋಲು ಹಾಕಬೇಕು ಎಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm