ಬ್ರೇಕಿಂಗ್ ನ್ಯೂಸ್
11-09-20 03:21 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು ಸಪ್ಟೆಂಬರ್ 11: ಕದ್ರಿ ಉತ್ತರ ವಾರ್ಡಿನಲ್ಲಿ 50 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಕಾಮತ್ ಚಾಲನೆ ನೀಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿಗೆ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಈಡನ್ ಕ್ಲಬ್ - ಗುಂಡಳಿಕೆಯಿಂದ ಯೆಯ್ಯಾಡಿ ಕುಂಟಲ್ಪಾಡಿ ವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿತ್ತು. ರಸ್ತೆಯಲ್ಲಿ ಸಾರ್ವಜನಿಕರಿಗೆ ಸಮಸ್ಯೆಯಾಗುವ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಕಾರ್ಯಕರ್ತರು ನನ್ನ ಗಮನಕ್ಕೆ ತಂದಿದ್ದರು. ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಲೋಕೋಪಯೋಗಿ ಇಲಾಖೆಯ ಮೂಲಕ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿ ಗುದ್ದಲಿಪೂಜೆ ನೆರವೇರಿಸಿದ್ದೇವೆ ಎಂದರು.
ಈಡನ್ ಕ್ಲಬ್ ಗುಂಡಳಿಕೆಯಿಂದ ಯೆಯ್ಯಾಡಿ ಕುಂಟಲ್ಪಾಡಿ ವರೆಗೆ 403 ಮೀಟರ್ ಉದ್ದ ಹಾಗೂ 4.5 ಅಗಲದಲ್ಲಿ ಕಾಂಕ್ರೀಟಿನ ರಸ್ತೆ ನಿರ್ಮಾಣವಾಗಲಿದೆ. ಕಾಮಗಾರಿಯ ಸಂದರ್ಬದಲ್ಲಿ ಜನರಿಗೆ ಸ್ವಲ್ಪ ಮಟ್ಟಿನ ಸಮಸ್ಯೆಯಾಗಬಹುದು ಆದರೆ ಅಭಿವೃದ್ಧಿಯ ನಿಟ್ಟಿನಲ್ಲಿ ಜನರ ಸಹಕಾರ ಅತೀ ಅಗತ್ಯ ಎಂದರು.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm