ಬ್ರೇಕಿಂಗ್ ನ್ಯೂಸ್
30-07-20 12:32 pm Mangalore Reporter ಕರಾವಳಿ
ಮಂಗಳೂರು, ಜು 30: ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಬೇಕು ಎಂದು ಶಾಸಕ ಯು.ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜುಲೈ 30 ರ ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಾಸಕ ಖಾದರ್, "ದಕ್ಷಿಣ ಕನ್ನಡದಲ್ಲಿ ಒಂದು ವರ್ಷದ ಅವಧಿಯೊಳಗೆ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇದು ವಾಡಿಕೆಯಂತೆ ನಡೆಯುವ ಆಡಳಿತಾತ್ಮಕ ವರ್ಗಾವಣೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಆರು ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಬದಲಾಯಿಸುವ ನಿಯಮವಿಲ್ಲ, ಕನಿಷ್ಠ ಜಿಲ್ಲಾಧಿಕಾರಿ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಹೀಗಾಗಿ ಆರು ತಿಂಗಳೊಳಗೆ ಜಿಲ್ಲಾಧಿಕಾರಿಯವರನ್ನು ವರ್ಗಾವಣೆಯ ಮಾಡಿದ ಹಿಂದಿನ ನೈಜ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಇಬ್ಬರು ಜಿಲ್ಲಾಧಿಕಾರಿ ಬಂದು ಹೋದರೆ ನಮ್ಮ ಜಿಲ್ಲೆ ಹೇಗೆ ಮುಂದುವರಿಯುತ್ತದೆ ಎಂದು ಪ್ರಶ್ನಿಸಿದರು.
"ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರಿಕೆ ಜೀವ ಬೆದರಿಕೆ ಬಂದಾಗ, ಬಿಜೆಪಿ ಶಾಸಕರಾಗಲಿ, ಸಂಸದರಾಗಲಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಯಾರೊಬ್ಬರೂ ಅದನ್ನು ಖಂಡಿಸುವ ಹೇಳಿಕೆಯನ್ನು ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ನಾಯಕರು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ. ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿದಾಗ ಬಿಜೆಪಿ ನಾಯಕರು ಅದರ ಲಾಭವನ್ನು ಪಡೆದುಕೊಳ್ಳಲು ಮಾತ್ರ ಮುಂದಾಗಿದ್ದಾರೆ ಎಂದು ಆರೋಪಿಸಿದರು.
"ನಮ್ಮ ಸರ್ಕಾರದ ಆಡಳಿತದ ಅವಧಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಲಾಗಿಲ್ಲ ಅಥವಾ ಐಎಎಸ್ ಅಧಿಕಾರಿ ರಾಜೀನಾಮೆ ನೀಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ತಿಳಿದಿರಲಿ" ಎಂದು ಹೇಳಿದರು.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm