ಬ್ರೇಕಿಂಗ್ ನ್ಯೂಸ್
24-05-22 08:42 pm HK News Desk ಕರಾವಳಿ
ಕುಂದಾಪುರ, ಮೇ 24 : ಕುಂದಾಪುರ ಮತ್ತು ಬೀಜಾಡಿಯ ಸಮುದ್ರ ತೀರದಲ್ಲಿ ಪೆಟ್ರೋಲಿಯಂ ತ್ಯಾಜ್ಯ ಕಂಡುಬಂದಿದ್ದು ಸಮುದ್ರ ನೀರಿನಲ್ಲಿ ಕಪ್ಪುದ್ರವ ತೀರದುದ್ದಕ್ಕೂ ಹರಡಿಕೊಂಡಿದೆ. ನೀರಿನಲ್ಲಿ ಹೆಪ್ಪುಗಟ್ಟಿದ ರೀತಿ ದೊಡ್ಡ ಮಟ್ಟದಲ್ಲಿ ಟಾರ್ಬಾಲ್ಗಳು ಗೋಚರಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಸಮುದ್ರಕ್ಕೆ ಬಿಡಲಾಗುವ ಪೆಟ್ರೋಲಿಯಂ ತ್ಯಾಜ್ಯ ಉಂಡೆ ಕಟ್ಟಿರುವ (ಟಾರ್ ಬಾಲ್) ಮಾದರಿಯಲ್ಲಿ ಈ ಭಾಗದ ಸಮುದ್ರ ದಡದಲ್ಲಿ ಕಂಡುಬಂದಿದೆ. ಇದರಲ್ಲಿ ಮೈಕ್ರೋಪ್ಲಾಸ್ಟಿಕ್ ಕಣಗಳಿರುವುದು ಗೋಚರಿಸಿದ್ದು ಸಮುದ್ರ ತೀರದ ಸ್ವಚ್ಛತೆಗೆ ತೆರಳಿದ್ದ ಕೆಲವರಿಗೆ ಎಣ್ಣೆ ಅಂಶದ ಟಾರ್ ಚಪ್ಪಲಿಗೆಲ್ಲಾ ಮೆತ್ತಿಕೊಂಡಿದೆ.

ಮೈಕ್ರೋಪ್ಲಾಸ್ಟಿಕ್, ಟಾರ್ ಬಾಲ್ ಜಲಚರಗಳು ಮತ್ತು ಮಾನವನಿಗೆ ಹಾನಿಕರವಾಗಿದ್ದು ಅಧಿಕಾರಿಗಳು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದು ಸುರತ್ಕಲ್ ಬಳಿಯ ಎಂಆರ್ ಪಿಎಲ್ ನಿಂದ ಸಮುದ್ರಕ್ಕೆ ಬಿಡಲಾಗುವ ತ್ಯಾಜ್ಯವೇ ? ಐಎಸ್ ಪಿಆರ್ ಎಲ್ ಭೂತಗ ಕೊಳವೆಯಿಂದಾದ ಸೋರಿಕೆಯೇ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಂಆರ್ ಪಿಎಲ್ ಕೈಗಾರಿಕೆಯ ತ್ಯಾಜ್ಯವನ್ನು ಸಮುದ್ರಕ್ಕೆ ಪೈಪ್ ಹಾಕಿ ಬಿಡಲಾಗುತ್ತಿದೆ.
![]()
ಸಮುದ್ರ ಜೈವಿಕ ವ್ಯವಸ್ಥೆಗೆ ಮಾರಕವಾದ ಪೆಟ್ರೋಲಿಯಂ ತ್ಯಾಜ್ಯ ಸಮುದ್ರ ತೀರದಲ್ಲಿ ಕಿಲೋಮೀಟರ್ ಉದ್ದಕ್ಕೂ ಹರಡಿರುವುದು ಹೇಗೆ? ಸಮುದ್ರದ ಮೀನುಗಳನ್ನು ತಿನ್ನುವ ಮಾನವನ ಆರೋಗ್ಯಕ್ಕೂ ಇದು ಮಾರಕವಲ್ಲವೇ? ಇದರ ಬಗ್ಗೆ ಕೂಡಲೇ ಸಂಬಂಧಪಟ್ಟವರು ಪರಿಶೀಲನೆ ನಡೆಸಬೇಕು ಎಂದು ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ತಂಡದ ಸದಸ್ಯರು ಒತ್ತಾಯಿಸಿದ್ದಾರೆ. ಬೀಜಾಡಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ತೊಡಗಿದ್ದಾಗ ನೀರಿನಲ್ಲಿ ತೇಲುವ ಟಾರನ್ನು ಪತ್ತೆ ಮಾಡಿದ್ದಾರೆ.
Conservationists working towards turtle conservation were distraught, after they noticed tar balls and oil spills on the beaches of Kundapur.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm