ಬ್ರೇಕಿಂಗ್ ನ್ಯೂಸ್
26-05-22 11:07 am Udupi Correspondent ಕರಾವಳಿ
ಉಡುಪಿ, ಮೇ 26: ಹೊಟೇಲು, ಆಸ್ಪತ್ರೆ ಕಟ್ಟಿ ಉದ್ಯಮ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಶೆಟ್ಟಿ ಅವರು ತಮ್ಮ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಎಂಬಲ್ಲಿನ ಗಣೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಭೋಜಣ್ಣ ಕುಳಿತುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಕೋಟ್ಯಾಧಿಪತಿಯಾಗಿರುವ ಕಟ್ಟೆ ಭೋಜಣ್ಣ ಶೆಟ್ಟಿ, ಬೆಂಗಳೂರಿನಲ್ಲಿ ಹಲವಾರು ಹೋಟೆಲ್ ಗಳನ್ನು ಹೊಂದಿದ್ದು ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ. ಘಟನಾಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
Udupi Hotel cum hospital owner commits suidice by shooting himself with gun. The deceased has been identified as Bojanna Shetty from Kundapur.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am