ಬ್ರೇಕಿಂಗ್ ನ್ಯೂಸ್
26-05-22 04:49 pm Udupi Correspondent ಕರಾವಳಿ
ಉಡುಪಿ, ಮೇ 26 : ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ ಪ್ರಕರಣದಲ್ಲಿ ಭಾರೀ ಟ್ವಿಸ್ಟ್ ಸಿಕ್ಕಿದ್ದು ಯುವತಿ ಸಾವಿಗೆ ಲವ್ ಜಿಹಾದ್ ಕಾರಣ ಎನ್ನುವ ಆರೋಪ ಕೇಳಿಬಂದಿದೆ.
ಕುಂದಾಪುರ ತಾಲೂಕಿನ ಉಪ್ಪಿನಕುದ್ರು ನಿವಾಸಿ ಶಿಲ್ಪಾ (25) ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದು ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು. ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶಿಲ್ಪಾಗೆ ಅಜೀಜ್ (32) ಎಂಬಾತನನ್ನು ಪ್ರೀತಿಸುತ್ತಿದ್ದು ಆತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಅಜೀಜ್ ಗೆ ಈ ಮೊದಲೇ ಒಂದು ಮದುವೆಯಾಗಿದ್ದು ಮಕ್ಕಳನ್ನು ಹೊಂದಿದ್ದಾನೆ. ಈ ಹಿಂದೆ ಶಿಲ್ಪಾ ಟ್ಯುಟೋರಿಯಲ್ ಹೋಗುತ್ತಿದ್ದ ವೇಳೆ ಅಜೀಜ್ ಪರಿಚಯ ಆಗಿತ್ತು.

ಆನಂತರ, ಅಜೀಜ್ ಪ್ರೀತಿಯ ಹೆಸರಿನಲ್ಲಿ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಆಗಾಗ ಶಿಲ್ಪಾಳನ್ನು ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದ. ಪತಿಯ ಕೃತ್ಯಕ್ಕೆ ಪತ್ನಿ ಸಲ್ಮಾ ಬೆಂಬಲಿಸುತ್ತಿದ್ದಳು ಎನ್ನಲಾಗಿದೆ.

ಇತ್ತೀಚೆಗೆ ಮದುವೆ ಬಗ್ಗೆ ಕೇಳಿದ್ದಕ್ಕೆ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದ ಎನ್ನಲಾಗುತ್ತಿದೆ. ಅಲ್ಲದೆ, ಸಲ್ಮಾ ಮತ್ತು ಶಿಲ್ಪಾ ನಡುವೆ ಇದೇ ವಿಚಾರದಲ್ಲಿ ಜಗಳವಾಗಿದ್ದು ಬಟ್ಟೆ ಅಂಗಡಿಗೆ ಬಂದಿದ್ದ ಅಜೀಜ್ ಶಿಲ್ಪಾಗೆ ಅವಾಚ್ಯವಾಗಿ ನಿಂದಿಸಿ ನೀನು ಸತ್ತು ಹೋಗು ಎಂದು ಹೇಳಿದ್ದ. ಇದರಿಂದ ಮನನೊಂದು ಮೇ 23ರಂದು ರಾತ್ರಿ ಮನೆಯಲ್ಲಿದ್ದ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಮನೆಯವರು ನೋಡಿ ಬಳಿಕ ಆಸ್ಪತ್ರೆಗೆ ದಾಖಲಿಸಿದ್ದರು. 25 ರಂದು ಯುವತಿ ಸಾವು ಕಂಡಿದ್ದು ಆಕೆಯ ಸೋದರ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿ ಸಾವಿಗೆ ಅಜೀಜ್ ಕಾರಣ ಎಂದು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಹಿಂದು ಸಂಘಟನೆಗಳು ಲವ್ ಜಿಹಾದ್ ಬಗ್ಗೆ ಆರೋಪ ಮಾಡಿವೆ.
Udupi Love sex dhoka Kundapura Muslim boy booked for Love Jihad, girl commits suicide. The deceased has been identified as Shilpa (25). A case been registered against Aziz (32). It is said Aziz was already married and has a child but he cheated the Hindu girl of marrying her.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am