ಬ್ರೇಕಿಂಗ್ ನ್ಯೂಸ್
28-05-22 06:37 pm Udupi Correspondent ಕರಾವಳಿ
ಉಡುಪಿ, ಮೇ 28 : ಮದುವೆ ಮನೆಯಲ್ಲಿ ಕಳವಾಗಿದ್ದ ಮಗುವಿನ ಚಿನ್ನದ ಸರವೊಂದು ದೈವ ಸನ್ನಿಧಿಯಲ್ಲಿ ಪತ್ತೆಯಾದ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ.
ಮೇ 18ರಂದು ನಡೆದ ಪಡುಬಿದ್ರೆಯ ಮದುವೆ ಸಭಾಂಗಣದಲ್ಲಿ ಮಗುವಿನ ಚಿನ್ನದ ಸರ ಕಳವಾಗಿತ್ತು. ಇದರಿಂದ ನೊಂದ ಮಗುವಿನ ಕುಟುಂಬಸ್ಥರು ಕುಟುಂಬದ ದೈವದ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಅಲ್ಲದೆ, ಕದ್ದವನಿಗೆ ತಕ್ಕ ಶಾಸ್ತಿ ಮಾಡುವಂತೆ ಕೇಳಿಕೊಂಡಿದ್ದರು.


ಆದರೆ ಹತ್ತು ದಿನಗಳ ಬಳಿಕ ಪಡುಬಿದ್ರಿ ಸಮೀಪದ ಬೆಳಪು ಪಣಿಯೂರಿನಲ್ಲಿರುವ ನಾಂಜಾರು ಶ್ರೀ ಧರ್ಮ ಜಾರಂದಾಯ ದೈವ ಸಾನಿಧ್ಯದಲ್ಲಿ ಸರ ಪತ್ತೆಯಾಗಿದ್ದು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ದೈವದ ಗುಡಿಯ ಮುಂದೆ ಉರಿಯುತ್ತಿದ್ದ ಕಾಲು ದೀಪದ ತಳದಲ್ಲಿ ಚಿನ್ನದ ಸರ ಕಂಡುಬಂದಿದ್ದು ಕದ್ದೊಯ್ದವರೇ ಸರವನ್ನು ದೈವದ ಮುಂದೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಕುಟುಂಬಸ್ಥರು ದೈವಕ್ಕೆ ಹರಕೆ ಹೇಳಿಕೊಂಡಿದ್ದನ್ನು ತಿಳಿದ ವ್ಯಕ್ತಿ ಭಯಗೊಂಡು ಸರವನ್ನು ಮರಳಿಸಲು ದೈವದ ಮುಂದೆಯೇ ಇಟ್ಟು ಹೋಗಿದ್ದಾನೆ ಎಂದು ಸ್ಥಳೀಯರು ಆಡಿಕೊಳ್ಳುತ್ತಿದ್ದಾರೆ.
Udupi Gold ornament of baby goes missing during wedding event found at temple in Padubidri.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm