ಬ್ರೇಕಿಂಗ್ ನ್ಯೂಸ್
27-09-20 04:39 pm Mangaluru Correspondant ಕರಾವಳಿ
ಮಂಗಳೂರು, ಸೆಪ್ಟಂಬರ್ 27: ಅಲ್ಪಕಾಲದ ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ತೆಂಕಬೈಲು ಎಂಬಲ್ಲಿನ ನಿವಾಸಿಯಾಗಿರುವ ತಿರುಮಲೇಶ್ವರ ಶಾಸ್ತ್ರಿಗಳು ಕಂಚಿನ ಕಂಠದಿಂದಾಗಿಯೇ ಜನಮನ ಗೆದ್ದವರು. ಖ್ಯಾತ ಭಾಗವತ ಮಾಂಬಾಡಿ ನಾರಾಯಣ ಭಾಗವತರಲ್ಲಿ ಭಾಗವತಿಕೆ ಕಲಿತು, 35 ವರ್ಷಗಳ ಕಾಲ ವಿವಿಧ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಭಾಗವತಿಕೆ ಅಲ್ಲದೆ ಚೆಂಡೆ, ಮದ್ದಲೆಗಳಲ್ಲೂ ಪರಿಣತಿ ಪಡೆದಿದ್ದ ಶಾಸ್ತ್ರಿಗಳು ಕಳೆದ 15 ವರ್ಷಗಳಲ್ಲಿ ವಿವಿಧ ಕಡೆ ಹಿಮ್ಮೇಳ ತರಬೇತಿ ನಡೆಸುತ್ತಿದ್ದರು. ಗಡಿನಾಡು ಕಾಸರಗೋಡಿನ ಪಡ್ರೆ ಚಂದು ಸ್ಮಾರಕ ಯಕ್ಷಾಗನ ಕೇಂದ್ರದಲ್ಲಿಯೂ ಹಿಮ್ಮೇಳ ತರಗತಿ ನಡೆಸುತ್ತಿದ್ದರು. ಊರ ಹೆಸರು ತೆಂಕಬೈಲು ಹೆಸರಲ್ಲಿಯೇ ಅವರು ಪ್ರಸಿದ್ಧಿ ಗಳಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕೀಲಾರು ಗೋಪಾಲಕೃಷ್ಣಯ್ಯ ಸ್ಮಾರಕ ಪ್ರತಿಷ್ಠಾನ ಕೊಡಮಾಡುವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಮತ್ತು ಸನ್ಮಾನಗಳಿಗೆ ತೆಂಕಬೈಲು ಭಾಜನರಾಗಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am