ಬ್ರೇಕಿಂಗ್ ನ್ಯೂಸ್
28-05-22 10:29 pm Mangalore Correspondent ಕರಾವಳಿ
ಮಂಗಳೂರು, ಮೇ 28: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ ಎಂದು ಎಸ್ಡಿಪಿಐ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ಧ ಟೀಕಿಸಿದ ನಾಯಕರಿಗೆ ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸರ್ವ ಧರ್ಮದ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ಪ್ರತಿಯೊಬ್ಬರು ಗೌರವ ನೀಡುವ ವ್ಯಕ್ತಿ ಸಿದ್ದರಾಮಯ್ಯ. ಅಪ್ರತಿಮ ಜಾತ್ಯತೀತ ನಾಯಕರ ಬಗ್ಗೆ ನಿನ್ನೆ ನಡೆದ ಎಸ್ಡಿಪಿಐ ಸಮಾವೇಶದಲ್ಲಿ ಮುಖಂಡರು ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯರ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ? ಜಾತ್ಯಾತೀತರು ಎಂದು ಬೊಬ್ಬೆ ಹೊಡೆಯುವ ನೀವು, ಕೋಮುವಾದಿ ಶಕ್ತಿಗಳ ವಿರುದ್ದ ಕಿಡಿಕಾರುವ ಬದಲು, ಬಿಜೆಪಿ ಪಕ್ಷದ ಮುಖಂಡನ ಮೈದಾನದಲ್ಲಿ ನಿಂತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನೀವು ಪಡೆದಿರುವ ಕಮಿಷನ್ ನಿಯತ್ತಿಗೋ ಅಥವಾ ಬಿಜೆಪಿಯ ಭಯಕ್ಕೋ? ಕರಾವಳಿಯ ಪ್ರಬುದ್ದ ಜನ ಸೂಕ್ತ ಸಮಯದಲ್ಲಿ ನಿರ್ಧರಿಸಿ ನಿಮಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಯು.ಟಿ.ಖಾದರ್ ಎಸ್ಡಿಪಿಐ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
Has BJP govt given 40 percent commission to SDPI questions U T Khader in Mangalore for slamming Congress Siddaramaiah during SDPI rally.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm