ಬ್ರೇಕಿಂಗ್ ನ್ಯೂಸ್
29-05-22 12:24 pm Mangalore Correspondent ಕರಾವಳಿ
ಉಳ್ಳಾಲ, ಮೇ 29 : ವಿಹಾರಕ್ಕೆಂದು ಕುಟುಂಬದೊಂದಿಗೆ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೈಸೂರು ಮೂಲದ ಮಹಿಳೆಯೊಬ್ಬರು ಸಮುದ್ರ ಪಾಲಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತರನ್ನು ಮೈಸೂರು ನಿವಾಸಿ ಭಾಗ್ಯಲಕ್ಷ್ಮಿ(46) ಎಂದು ಗುರುತಿಸಲಾಗಿದೆ. ಭಾಗ್ಯಲಕ್ಷ್ಮಿ ಅವರು ಪತಿ, ಮೂವರು ಪುತ್ರಿಯರು ಹಾಗೂ ಮೊಮ್ಮಗಳೊಂದಿಗೆ ಮೈಸೂರಿನಿಂದ ಮಂಗಳೂರಿಗೆ ಪ್ರವಾಸ ಬಂದಿದ್ದರು. ಪಂಪ್ವೆಲ್ ಬಳಿಯ ಲಾಡ್ಜಲ್ಲಿ ತಂಗಿದ್ದ ಕುಟುಂಬ ಶನಿವಾರ ಬೆಳಗ್ಗೆ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಉಳ್ಳಾಲ ಸಮ್ಮರ್ ಸ್ಯಾಂಡ್ಸ್ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ, ಭಾಗ್ಯಲಕ್ಷ್ಮಿ ಅವರ ಪತಿ ಮತ್ತು ಮಗು ಭಾರೀ ಅಲೆಗಳ ನಡುವೆ ಸಿಲುಕಿದ್ದು, ಅವರನ್ನ ರಕ್ಷಿಸಲು ಭಾಗ್ಯಲಕ್ಷ್ಮಿ ಅವರು ಸಮುದ್ರಕ್ಕಿಳಿದಿದ್ದಾರೆ.
ದುರದೃಷ್ಟಕ್ಕೆ ಭಾಗ್ಯಲಕ್ಷ್ಮಿ ಅವರೇ ಅಲೆಗೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ. ಅವರೊಂದಿಗೆ ಬಂದಿದ್ದ ಪತಿ, ಮಕ್ಕಳು ಕೂಡಲೇ ಕಿರುಚಲು ಆರಂಭಿಸಿದಾಗ ಸಮೀಪದಲ್ಲೇ ಇದ್ದ ಮೀನುಗಾರರು ಮಹಿಳೆಯನ್ನು ಮೇಲಕ್ಕೆತ್ತಿದರು. ಆದರೆ ಆಸ್ಪತ್ರೆ ಕೊಂಡೊಯ್ಯುವ ದಾರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru woman drowned in Ullal summer sands beach. The deceased has been identified as Baghyalakshmi.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 04:26 pm
HK News Staffer
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm