ಬ್ರೇಕಿಂಗ್ ನ್ಯೂಸ್
29-05-22 12:24 pm Mangalore Correspondent ಕರಾವಳಿ
ಉಳ್ಳಾಲ, ಮೇ 29 : ವಿಹಾರಕ್ಕೆಂದು ಕುಟುಂಬದೊಂದಿಗೆ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೈಸೂರು ಮೂಲದ ಮಹಿಳೆಯೊಬ್ಬರು ಸಮುದ್ರ ಪಾಲಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತರನ್ನು ಮೈಸೂರು ನಿವಾಸಿ ಭಾಗ್ಯಲಕ್ಷ್ಮಿ(46) ಎಂದು ಗುರುತಿಸಲಾಗಿದೆ. ಭಾಗ್ಯಲಕ್ಷ್ಮಿ ಅವರು ಪತಿ, ಮೂವರು ಪುತ್ರಿಯರು ಹಾಗೂ ಮೊಮ್ಮಗಳೊಂದಿಗೆ ಮೈಸೂರಿನಿಂದ ಮಂಗಳೂರಿಗೆ ಪ್ರವಾಸ ಬಂದಿದ್ದರು. ಪಂಪ್ವೆಲ್ ಬಳಿಯ ಲಾಡ್ಜಲ್ಲಿ ತಂಗಿದ್ದ ಕುಟುಂಬ ಶನಿವಾರ ಬೆಳಗ್ಗೆ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಉಳ್ಳಾಲ ಸಮ್ಮರ್ ಸ್ಯಾಂಡ್ಸ್ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ, ಭಾಗ್ಯಲಕ್ಷ್ಮಿ ಅವರ ಪತಿ ಮತ್ತು ಮಗು ಭಾರೀ ಅಲೆಗಳ ನಡುವೆ ಸಿಲುಕಿದ್ದು, ಅವರನ್ನ ರಕ್ಷಿಸಲು ಭಾಗ್ಯಲಕ್ಷ್ಮಿ ಅವರು ಸಮುದ್ರಕ್ಕಿಳಿದಿದ್ದಾರೆ.
ದುರದೃಷ್ಟಕ್ಕೆ ಭಾಗ್ಯಲಕ್ಷ್ಮಿ ಅವರೇ ಅಲೆಗೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ. ಅವರೊಂದಿಗೆ ಬಂದಿದ್ದ ಪತಿ, ಮಕ್ಕಳು ಕೂಡಲೇ ಕಿರುಚಲು ಆರಂಭಿಸಿದಾಗ ಸಮೀಪದಲ್ಲೇ ಇದ್ದ ಮೀನುಗಾರರು ಮಹಿಳೆಯನ್ನು ಮೇಲಕ್ಕೆತ್ತಿದರು. ಆದರೆ ಆಸ್ಪತ್ರೆ ಕೊಂಡೊಯ್ಯುವ ದಾರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru woman drowned in Ullal summer sands beach. The deceased has been identified as Baghyalakshmi.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am