ಬ್ರೇಕಿಂಗ್ ನ್ಯೂಸ್
30-05-22 01:10 pm Mangalore Correspondent ಕರಾವಳಿ
ಮಂಗಳೂರು, ಮೇ 30: ಮೈಸೂರಿನಿಂದ ಹಲಸಿನ ಮೇಳಕ್ಕೆ ಬಂದವರಿಬ್ಬರು ಎರಡು ದಿನದ ವ್ಯಾಪಾರ ಮುಗಿಸಿ ಪಣಂಬೂರು ಬೀಚ್ ನೋಡಲೆಂದು ಹೋಗಿ ಸ್ನಾನಕ್ಕಿಳಿದು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಜಯನಗರದ ನಾಲ್ಕನೇ ಕ್ರಾಸ್ ನಿವಾಸಿಗಳಾದ ದಿವಾಕರ ಆರಾಧ್ಯ(40), ನಿಂಗಪ್ಪ (65) ಮೃತರು. ಇವರು ಮೈಸೂರಿನ ಅಗ್ರಹಾರದಲ್ಲಿ ಆರಾಧ್ಯ ಫುಡ್ ಅಂಡ್ ಬೇವರೇಜಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನ ಬಾಳಂ ಭಟ್ ಹಾಲ್ ನಲ್ಲಿ ಮೇ 28, 29ರಂದು ಎರಡು ದಿನಗಳ ಹಲಸಿನ ಮೇಳ ನಡೆದಿದ್ದು, ಅದರಲ್ಲಿ ಸ್ಟಾಲ್ ಹಾಕಲು ಬಂದಿದ್ದರು. ಶನಿವಾರ, ಭಾನುವಾರ ಎರಡು ದಿನಗಳಲ್ಲಿ ವ್ಯಾಪಾರ ಮುಗಿಸಿ, ಇಂದು ಬೆಳಗ್ಗೆ ನಾಲ್ವರು ಸೇರಿಕೊಂಡು ಪಣಂಬೂರು ಬೀಚ್ ಹೋಗಿದ್ದರು.
ಬೀಚ್ ನೋಡಿಕೊಂಡು ಬಳಿಕ ಮೈಸೂರಿಗೆ ಹೊರಡಲು ಪ್ಲಾನ್ ಹಾಕಿದ್ದರು. ಆದರೆ, ಬೀಚ್ ನಲ್ಲಿ ನೀರಾಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ. ಇನ್ನಿಬ್ಬರು ಬಚಾವ್ ಆಗಿದ್ದಾರೆ. ಬಳಿಕ ಸ್ಥಳೀಯ ಮೀನುಗಾರರು ಬಂದು ಇಬ್ಬರ ಶವ ಮೇಲೆತ್ತಿದ್ದಾರೆ. ಹಲಸಿನ ಮೇಳದಲ್ಲಿ ಆಹಾರ ಸಾಮಗ್ರಿ ವ್ಯಾಪಾರಕ್ಕೆ ಬಂದಿದ್ದವರು ಬೀಚ್ ನೋಡುವ ಧಾವಂತದಲ್ಲಿ ದುರಂತ ಸಾವು ಕಂಡಿದ್ದಾರೆ.
Two from Mysuru drowned at Panambur Beach in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm