ಬ್ರೇಕಿಂಗ್ ನ್ಯೂಸ್
01-06-22 10:43 pm Mangalore Correspondent ಕರಾವಳಿ
ಮಂಗಳೂರು, ಜೂನ್ 1: ಪೊಲೀಸರಿಗೆ ನಿಂದನೆ ವಿಡಿಯೋ ಪ್ರಕರಣದಲ್ಲಿ ಕೆಲವೇ ಜನರು ಮಾಡಿದ ತಪ್ಪಿಗೆ ಹಲವು ಅಮಾಯಕರನ್ನು ಬಂಧಿಸಲಾಗುತ್ತಿದೆ. ಸಮಾವೇಶದಲ್ಲಿ ಭಾಗವಹಿಸದೇ ಇರುವವರ ಬಂಧನವೂ ಆಗಿದೆ. ಇದರಲ್ಲಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರೂ ಸೇರಿದ್ದಾರೆ. ಬೆಂಗಳೂರಿನಲ್ಲಿ ರೂಂ ಮಾಡಿದ್ದ ಜೊತೆಗಿದ್ದವರನ್ನೂ ಬಂಧಿಸಲಾಗಿದೆ. ಆಶ್ರಯ ನೀಡಿದ ಆರೋಪದಲ್ಲಿ ರೂಂಮೇಟ್ ಗಳ ಬಂಧಿಸಿದ್ದು ತಪ್ಪು ಎಂದು ಎಸ್ಡಿಪಿಐ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ದ.ಕ. ಜಿಲ್ಲಾ ಎಸ್ಡಿಪಿಐ ಕಾರ್ಯದರ್ಶಿ ಅನ್ವರ್ ಬಜತ್ತೂರು, ಸಮಾವೇಶದ ಮುನ್ನವೇ ಆ ಘೋಷಣೆ ಕೂಗಲಾಗಿತ್ತು. ವೀಡಿಯೋ ರಾತ್ರಿ ವೇಳೆ ವೈರಲ್ ಆಗಿತ್ತು. ಆದರೆ ಪೊಲೀಸರು ತಮ್ಮ ಮೇಲೂ ವಾಹನ ಹಾಯಿಸಲು ಯತ್ನಿಸಿದ್ದಾಗಿ ಆರೋಪಿಸಿದ್ದಾರೆ. SDPI ಬೆಳವಣಿಗೆ ಸಹಿಸದೇ ಸಂಘ ಪರಿವಾರದ ಅಣತಿಯಂತೆ ಪೊಲೀಸರು ವರ್ತಿಸುತ್ತಿದ್ದಾರೆ. ಜಗದೀಶ್ ಕಾರಂತ ಈ ಹಿಂದೆ ಹಲವು ಬಾರಿ ಪೊಲೀಸರಿಗೆ, ಡಿಸಿ ಗೆ ಬಹಿರಂಗ ಧಮ್ಕಿ ಹಾಕಿದ್ದರು. ಆಗ ಕಾರಂತ ಬಂಧಿಸಲು ಇಲ್ಲಿನ ಪೊಲೀಸರಿಗೆ ಸಾಧ್ಯವಾಗಿಲ್ಲ. ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಮೋದ್ ಮುತಾಲಿಕ್ ಗೆ ಪೊಲೀಸ್ ಆಯುಕ್ತರು ರಾಜಾತಿಥ್ಯ ನೀಡಿದ್ದನ್ನು ಖಂಡಿಸಿ SDPI ನಾಯಕರು ಪೋಸ್ಟ್ ಮಾಡಿದ್ದರು. ಅಂದಿನಿಂದ SDPI ಹತ್ತಿಕ್ಕಲು ಪೊಲೀಸ್ ಇಲಾಖೆ ಮುಂದಾಗಿದೆ. ಇದು ಪೊಲೀಸ್ ಆಯುಕ್ತರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.

ಪೊಲೀಸರ ಈ ರೀತಿಯ ವರ್ತನೆ ವಿರುದ್ಧ SDPI ಕಾನೂನು ಹೋರಾಟ ಮಾಡಲಿದೆ. ಮಾನವ ಹಕ್ಕು ಆಯೋಗಕ್ಕೂ ದೂರು ನೀಡಲಿದೆ. ಘೋಷಣೆ ಕೂಗಿದವರನ್ನು ಆರೋಪಿಗಳೆಂದು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಘಟನೆ ಸಂಬಂಧಪಡದವರನ್ನು ಬಂಧಿಸಿದ್ದು ಎಷ್ಟು ಸರಿ. ಸಂಘ ಪರಿವಾರವರನ್ನು ತೃಪ್ತಿ ಪಡಿಸಲು ಈ ರೀತಿ ಮಾಡಲಾಗಿದೆ ಎನ್ನುವ ಅನುಮಾನ ಇದೆ. ಇದರ ಹಿಂದೆ ಇಲ್ಲಿನ ಶಾಸಕ, ಸಂಸದರ ಕೈವಾಡವೂ ಇದೆ ಎಂದು ಆರೋಪಿಸಿದರು.
Mangalore Police have targeted SDPI, unknown youths are arrested in Abusing case slams SDPI today at a press meet held at their office.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am