ಬ್ರೇಕಿಂಗ್ ನ್ಯೂಸ್
02-06-22 04:20 pm Mangalore Correspondent ಕರಾವಳಿ
ಪುತ್ತೂರು, ಜೂನ್ 2: ಉಪ್ಪಿನಂಗಡಿ ಸರಕಾರಿ ಕಾಲೇಜಿನಲ್ಲಿ ಆರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಿರುವ ಬಗ್ಗೆ ವರದಿ ಮಾಡಲು ತೆರಳಿದ್ದ ಇಬ್ಬರು ಪತ್ರಕರ್ತರಿಗೆ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆಗೈದು ಗೂಂಡಾಗಿರಿ ತೋರಿದ ಘಟನೆ ನಡೆದಿದೆ.
ನ್ಯೂಸ್ 18 ಕನ್ನಡದ ಪುತ್ತೂರು ವರದಿಗಾರ ಅಜಿತ್ ಪುತ್ತೂರು ಮತ್ತು ಸ್ಥಳೀಯ ವಾಹಿನಿ ವರದಿಗಾರ ಪ್ರವೀಣ್ ಬೊಳುವಾರು ಜೊತೆಯಾಗಿ ಉಪ್ಪಿನಂಗಡಿ ಸರಕಾರಿ ಕಾಲೇಜಿಗೆ ತೆರಳಿದ್ದರು. ವಿದ್ಯಾರ್ಥಿನಿಯರನ್ನು ಡಿಬಾರ್ ಮಾಡಿದ ಬಗ್ಗೆ ಕಾಲೇಜಿನ ಪ್ರಾಂಶುಪಾಲರ ಹೇಳಿಕೆ ಪಡೆದು ಹಿಂತಿರುಗುತ್ತಿದ್ದಾಗ, ಎರಡು ಗುಂಪುಗಳು ಎದುರಾಗಿದ್ದವು. ಒಂದು ಕಡೆಯಿಂದ ಕೇಸರಿ ಶಾಲು ಹಾಕಿದ್ದ ಗುಂಪು ಮತ್ತು ಇನ್ನೊಂದು ಕಡೆ ಹಿಜಾಬ್ ಪರವಾಗಿದ್ದ ಗುಂಪು ಇತ್ತು.

ಕಾಲೇಜಿನ ಆವರಣದಲ್ಲಿ ಗುಂಪು ಸೇರಿದ್ದನ್ನು ವಿಡಿಯೋ ರೆಕಾರ್ಡ್ ಮಾಡಲು ಮುಂದಾಗಿದ್ದ ಅಜಿತ್ ಮೇಲೆ ವಿದ್ಯಾರ್ಥಿಗಳ ಒಂದು ಗುಂಪು ದೂಡಿಕೊಂಡು ಬಂದಿದ್ದು, ಬಳಿಕ ಕೋಣೆಯೊಂದಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಕಾಲೇಜಿನಿಂದ ಹೊರಗೆ ಹೋಗಲು ಬಿಡದೆ ದಿಗ್ಬಂಧನ ಹಾಕಿದ್ದಾರೆ. ಬಳಿಕ ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿದ್ದ ವಿಡಿಯೋವನ್ನು ಬಲವಂತದಿಂದ ಡಿಲೀಟ್ ಮಾಡಿಸಿದ್ದಾರೆ. ಈ ಬಗ್ಗೆ ಹೊರಗೆ ಎಲ್ಲಿಯಾದರೂ ಹೇಳಿದಲ್ಲಿ ಕೊಲ್ಲುವ ಬೆದರಿಕೆಯನ್ನೂ ಒಡ್ಡಿದ್ದಾರೆ.

ಈ ಬಗ್ಗೆ ವರದಿಗಾರ ಅಜಿತ್, ಉಪ್ಪಿನಂಗಡಿ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದಾರೆ. ಕಾಲೇಜಿನ ಸಿಸಿಟಿವಿಯಲ್ಲಿ ವಿದ್ಯಾರ್ಥಿಗಳ ಗುಂಪಿನ ಗೂಂಡಾಗಿರಿ ದಾಖಲಾಗಿದ್ದು, ಅದನ್ನು ಆಧರಿಸಿ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳೊಂದಿಗೆ ಮಧ್ಯವಯಸ್ಕ ವ್ಯಕ್ತಿಯೊಬ್ಬ ಇದ್ದು, ಕಾಲೇಜಿನ ಹೊರಗಿನ ವ್ಯಕ್ತಿಯಾಗಿದ್ದು ಆತನೇ ಗೂಂಡಾಗಿರಿಗೆ ಕುಮ್ಮಕ್ಕು ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಉಪ್ಪಿನಂಗಡಿ ; ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದ ಆರು ವಿದ್ಯಾರ್ಥಿನಿಯರು ಅಮಾನತು
Uppinangady six Muslim students suspended over Hijab, News 18 Puttur Stringer Ajith journalist assaulted by PFI youths for recording visuals. He was locked inside a classroom and made him delete the video footage. The students also issued life threat. A case has been registered at Uppinangdy Police Station.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm