ಬ್ರೇಕಿಂಗ್ ನ್ಯೂಸ್
28-09-20 12:54 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 28: ಉಡುಪಿ ಜಿಲ್ಲೆಯಲ್ಲೂ ರೈತರ ಬಂದ್ ಬಿಸಿ ಜನಸಾಮಾನ್ಯರಿಗೆ ತಟ್ಟಿಲ್ಲ. ರೈತ ಸಂಘಟನೆಗಳು ಪ್ರಭಾವ ಇಲ್ಲದ ಕಾರಣ ಪ್ರತಿಭಟನೆಗಷ್ಟೇ ಬಂದ್ ಸೀಮಿತವಾಗಿದೆ. ಉಡುಪಿ ನಗರದಲ್ಲಿ ಬೆಳಗ್ಗಿನಿಂದಲೇ ಬಸ್, ಇನ್ನಿತರ ವಾಹನಗಳು ಎಂದಿನಂತೆ ಓಡಾಟ ನಡೆಸಿವೆ.
ಬೆಳಗ್ಗೆ ಒಂದಷ್ಟು ಕಾರ್ಮಿಕ ಸಂಘಟನೆಗಳ ಸದಸ್ಯರು ಬಸ್ ಸಂಚಾರ ನಿಲ್ಲಿಸಲು ಯತ್ನಿಸಿದರು. ಅಂಗಡಿಗಳನ್ನು ಬಂದ್ ಮಾಡುವುದಕ್ಕೂ ಯತ್ನಿಸಿದರು. ಸಾಧ್ಯವಾಗದೇ ಇದ್ದಾಗ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ರು. ಒಂದಷ್ಟು ಹೊತ್ತು ಧಿಕ್ಕಾರ ಕೂಗಿದ ವಿವಿಧ ಸಂಘಟನೆಗಳ 21 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಉಳಿದಂತೆ ಉಡುಪಿ ಜಿಲ್ಲೆಯಲ್ಲೂ ಯಾವುದೇ ರೀತಿಯ ತೊಂದರೆ ಇಲ್ಲ..
Join our WhatsApp group for latest news updates (2)
video
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm