ಬ್ರೇಕಿಂಗ್ ನ್ಯೂಸ್
28-09-20 12:54 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 28: ಉಡುಪಿ ಜಿಲ್ಲೆಯಲ್ಲೂ ರೈತರ ಬಂದ್ ಬಿಸಿ ಜನಸಾಮಾನ್ಯರಿಗೆ ತಟ್ಟಿಲ್ಲ. ರೈತ ಸಂಘಟನೆಗಳು ಪ್ರಭಾವ ಇಲ್ಲದ ಕಾರಣ ಪ್ರತಿಭಟನೆಗಷ್ಟೇ ಬಂದ್ ಸೀಮಿತವಾಗಿದೆ. ಉಡುಪಿ ನಗರದಲ್ಲಿ ಬೆಳಗ್ಗಿನಿಂದಲೇ ಬಸ್, ಇನ್ನಿತರ ವಾಹನಗಳು ಎಂದಿನಂತೆ ಓಡಾಟ ನಡೆಸಿವೆ.
ಬೆಳಗ್ಗೆ ಒಂದಷ್ಟು ಕಾರ್ಮಿಕ ಸಂಘಟನೆಗಳ ಸದಸ್ಯರು ಬಸ್ ಸಂಚಾರ ನಿಲ್ಲಿಸಲು ಯತ್ನಿಸಿದರು. ಅಂಗಡಿಗಳನ್ನು ಬಂದ್ ಮಾಡುವುದಕ್ಕೂ ಯತ್ನಿಸಿದರು. ಸಾಧ್ಯವಾಗದೇ ಇದ್ದಾಗ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ರು. ಒಂದಷ್ಟು ಹೊತ್ತು ಧಿಕ್ಕಾರ ಕೂಗಿದ ವಿವಿಧ ಸಂಘಟನೆಗಳ 21 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಉಳಿದಂತೆ ಉಡುಪಿ ಜಿಲ್ಲೆಯಲ್ಲೂ ಯಾವುದೇ ರೀತಿಯ ತೊಂದರೆ ಇಲ್ಲ..
Join our WhatsApp group for latest news updates (2)
video
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm