ಬ್ರೇಕಿಂಗ್ ನ್ಯೂಸ್
03-06-22 03:11 pm Udupi Correspondent ಕರಾವಳಿ
ಉಡುಪಿ, ಜೂನ್ 3: ಯುವಕನೊಬ್ಬ ಲಾಡ್ಜ್ ನಲ್ಲಿ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ವಿಷಯ ತಿಳಿಯುತ್ತಲೇ ತುರ್ತಾಗಿ ಸ್ಪಂದಿಸಿ ಆತನ ಜೀವ ಉಳಿಸಿದ್ದಾರೆ.
ರೋಹನ್ ರಾಜೇಶ್ ಜತ್ತನ್ನ ಎಂಬ ಯುವಕ ಲಾಡ್ಜ್ ಒಂದರಲ್ಲಿ ಕೈಯನ್ನು ಕತ್ತರಿಸಿಕೊಂಡು ಬಳಿಕ ಮಂಗಳೂರಿನ ಆದಿತ್ಯ ಎಂಬ ತನ್ನ ಗೆಳೆಯನಿಗೆ ಫೋನ್ ಮಾಡಿದ್ದಾನೆ. ತನ್ನ ಕುಟುಂಬದ ಸಮಸ್ಯೆ ಹೇಳಿಕೊಂಡು ಸಾವಿಗೆ ಶರಣಾಗುವ ವಿಷಯ ತಿಳಿಸಿದ್ದಾನೆ. ಕೂಡಲೇ ಎಲರ್ಟ್ ಆದ ಆದಿತ್ಯ, ಮಂಗಳೂರಿನ ಪೊಲೀಸ್ ಕಂಟ್ರೋಲ್ ರೂಂಗೆ ಫೋನ್ ಮಾಡಿದ್ದರು.

ಮಂಗಳೂರು ಪೊಲೀಸರು ಕೂಡಲೇ ಉಡುಪಿ ನಗರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದು ನಗರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಪ್ರಮೋದ್ ಕುಮಾರ್ ಯುವಕನಿದ್ದ ಲಾಡ್ಜ್ ಗೆ ಪೊಲೀಸ್ ಸಿಬಂದಿಯನ್ನು ಕಳಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬೆಡ್ ನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದುಕೊಂಡಿದ್ದ ಯುವಕನನ್ನು ಪೊಲೀಸರು ಕೂಡಲೇ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪೊಲೀಸರ ಸಕಾಲಿಕ ಪ್ರಯತ್ನದಿಂದಾಗಿ ಯುವಕನ ಜೀವ ಉಳಿದಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
The Udupi police on Thursday, June 2, successfully and swiftly foiled a suicide bid made by a youth. The youth has been identified as Rohan Rajesh Jithanna who attempted to end his life in a hotel lodge by slitting his wrist.Rohan Rajesh Jithanna was said to be in a state of depression due to family problems. After cutting his wrist with a knife Rohan called his friend Aditya in Mangaluru who in turn alerted the Mangaluru police control room immediately.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am