ಬ್ರೇಕಿಂಗ್ ನ್ಯೂಸ್
03-06-22 04:55 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದ್ದು ಆರು ವಿದ್ಯಾರ್ಥಿನಿಯರ ಅಮಾನತು ಹೊರತಾಗಿಯೂ ಕೆಲವರು ಹಿಜಾಬ್ ಹಾಕ್ಕೊಂಡು ತರಗತಿಗೆ ಬಂದಿದ್ದು ಇದನ್ನು ಪ್ರತಿಭಟಿಸಿ ಕಾಲೇಜಿನ ಒಳ ಆವರಣದಲ್ಲಿ ಒಂದಷ್ಟು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ಕೆಲವು ವಿದ್ಯಾರ್ಥಿಗಳು ಹಿಜಾಬ್ ಸಹಿತ ತರಗತಿಗೆ ಬರಲು ಅವಕಾಶ ನೀಡಿದ್ದಕ್ಕೆ ಪ್ರತಿಭಟನೆ ನಡೆಸಲಾಗಿದೆ. ಕಾಲೇಜಿನ ಕ್ಯಾಂಪಸ್ ಬದಲು ತರಗತಿ ಬಳಿಯ ಒಳ ಆವರಣದಲ್ಲಿಯೇ ವಿದ್ಯಾರ್ಥಿಗಳು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದೆ ಹಿಜಾಬ್ ಪಟ್ಟು ಹಿಡಿದ ಆರು ವಿದ್ಯಾರ್ಥಿನಿಯರನ್ನ ಕಾಲೇಜಿನ ಆಡಳಿತ ಅಮಾನತು ಮಾಡಿತ್ತು. ಆದರೂ ಇಂದು ಮತ್ತೆ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹಿಜಾಬ್ ತೆಗೆದು ಬರುವಂತೆ ಕೆಲವು ವಿದ್ಯಾರ್ಥಿಗಳು ಪಟ್ಟು ಹಿಡಿದು ತರಗತಿ ಬಹಿಷ್ಕರಿಸಿದ್ದಾರೆ.

ಇದೇ ಕಾಲೇಜಿನಲ್ಲಿ ಗುರುವಾರ ಈ ಬಗ್ಗೆ ವರದಿಗೆ ತೆರಳಿದ್ದ ಮಾಧ್ಯಮದ ವ್ಯಕ್ತಿ ಮೇಲೆ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ನಡೆದಿತ್ತು. ವಿದ್ಯಾರ್ಥಿಗಳ ಗುಂಪು ಕ್ಯಾಮರಾ ಕಸಿದು ಮೇಲೆ ಹಲ್ಲೆ ನಡೆಸಿತ್ತು. ಈ ಬಗ್ಗೆ ಕಾಲೇಜಿನ 25 ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hijab row, Protest continues at Uppinangady PU college, demand entry with hijab. The Government First Grade College at Uppinangady on Wednesday suspended six students for a week, after the Principal held a meeting with faculty members in this connection.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm