ಬ್ರೇಕಿಂಗ್ ನ್ಯೂಸ್
05-06-22 09:04 pm Mangalore Correspondent ಕರಾವಳಿ
ಪುತ್ತೂರು, ಜೂನ್ 5 : ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ನಡೆದ ಚರಣ್ ರಾಜ್ ರೈ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೃತ್ಯವನ್ನು ಕಲ್ಲಡ್ಕ ಮೂಲದ ಕಿಶೋರ್ ಪೂಜಾರಿ ಮತ್ತಿತರರು ನಡೆಸಿದ್ದಾರೆ. ಇದೀಗ ಮೂವರನ್ನು ಪೊಲೀಸರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಪಳ್ಳತ್ತಡ್ಕ ಎಂಬಲ್ಲಿ ಬಂಧಿಸಿದ್ದಾರೆ. ನರ್ಮೇಶ್ ರೈ (29), ನಿತಿಲ್ ಶೆಟ್ಟಿ(23), ವಿಜೇಶ್ (22) ಬಂಧಿತರು.
ಬೆಳ್ಳಾರೆ ಠಾಣೆ ವ್ಯಾಪ್ತಿಯ ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ರೈ (31) ಎಂಬಾತನನ್ನು ಮೂವರು ಸೇರಿ ಕೊಲೆ ಮಾಡಿದ್ದರು. ಭಾನುವಾರ ಮಧ್ಯಾಹ್ನ ಮೆಡಿಕಲ್ ಶಾಪ್ ಆರಂಭಿಸುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಕೊಲೆ ಮಾಡಿದ್ದರು. 2019 ರಲ್ಲಿ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಎಂಬವರನ್ನು ಕಡಿದು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.
ಅದೇ ಪ್ರಕರಣದಲ್ಲಿ ಪ್ರತೀಕಾರ ತೀರಿಸಲು ಚರಣ್ ಕೊಲೆ ಮಾಡಲಾಗಿದೆ. ಘಟನೆ ಬಗ್ಗೆ ತನಿಖೆಗೆ ಬೆಳ್ಳಾರೆ ಮತ್ತು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು.
The police probing Charan Raj Rai murder case arrested three persons from Pallathadka on Sunday, June 5. The arrested are Narmesh Rai (29), Nikhil Shetty (23), and Vijesh (22). A manhunt is on to nab the remaining accused.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am