ಬ್ರೇಕಿಂಗ್ ನ್ಯೂಸ್
05-06-22 09:04 pm Mangalore Correspondent ಕರಾವಳಿ
ಪುತ್ತೂರು, ಜೂನ್ 5 : ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ನಡೆದ ಚರಣ್ ರಾಜ್ ರೈ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೃತ್ಯವನ್ನು ಕಲ್ಲಡ್ಕ ಮೂಲದ ಕಿಶೋರ್ ಪೂಜಾರಿ ಮತ್ತಿತರರು ನಡೆಸಿದ್ದಾರೆ. ಇದೀಗ ಮೂವರನ್ನು ಪೊಲೀಸರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಪಳ್ಳತ್ತಡ್ಕ ಎಂಬಲ್ಲಿ ಬಂಧಿಸಿದ್ದಾರೆ. ನರ್ಮೇಶ್ ರೈ (29), ನಿತಿಲ್ ಶೆಟ್ಟಿ(23), ವಿಜೇಶ್ (22) ಬಂಧಿತರು.
ಬೆಳ್ಳಾರೆ ಠಾಣೆ ವ್ಯಾಪ್ತಿಯ ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ರೈ (31) ಎಂಬಾತನನ್ನು ಮೂವರು ಸೇರಿ ಕೊಲೆ ಮಾಡಿದ್ದರು. ಭಾನುವಾರ ಮಧ್ಯಾಹ್ನ ಮೆಡಿಕಲ್ ಶಾಪ್ ಆರಂಭಿಸುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಕೊಲೆ ಮಾಡಿದ್ದರು. 2019 ರಲ್ಲಿ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಎಂಬವರನ್ನು ಕಡಿದು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.
ಅದೇ ಪ್ರಕರಣದಲ್ಲಿ ಪ್ರತೀಕಾರ ತೀರಿಸಲು ಚರಣ್ ಕೊಲೆ ಮಾಡಲಾಗಿದೆ. ಘಟನೆ ಬಗ್ಗೆ ತನಿಖೆಗೆ ಬೆಳ್ಳಾರೆ ಮತ್ತು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು.
The police probing Charan Raj Rai murder case arrested three persons from Pallathadka on Sunday, June 5. The arrested are Narmesh Rai (29), Nikhil Shetty (23), and Vijesh (22). A manhunt is on to nab the remaining accused.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
08-02-26 10:10 pm
HK News Desk
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm