ಬ್ರೇಕಿಂಗ್ ನ್ಯೂಸ್
05-06-22 09:08 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 5 : ಕನ್ಯಾನ ಬಳಿಯ ಕಣಿಯೂರು ಎಂಬಲ್ಲಿ ಜೆಸಿಬಿ ಚಾಲಕನ ಧಾವಂತಕ್ಕೆ ಸೈಕಲ್ ಚಲಾಯಿಸುತ್ತಿದ್ದ ಬಾಲಕ ದುರಂತ ಸಾವು ಕಂಡ ಘಟನೆ ನಡೆದಿದೆ.
ಕನ್ಯಾನದಿಂದ ಕಣಿಯೂರಿಗೆ ಬರುತ್ತಿದ್ದ ಜೆಸಿಬಿ, ಸೈಕಲಿನಲ್ಲಿ ತೆರಳುತ್ತಿದ್ದ ಅಖಿಲ್ ಎಂಬ 13 ವರ್ಷದ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವು ಕಂಡಿದ್ದು ಇದನ್ನು ನೋಡಿ ಗಾಬರಿಯಾದ ಚಾಲಕ ಸೈಕಲನ್ನು ಎತ್ತಿ ಬದಿಗಿಟ್ಟು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಸ್ಥಳೀಯರು ನೋಡಿದ್ದು ಜೆಸಿಬಿ ಚಲಾಯಿಸುತ್ತಿದ್ದ ಗದಗ ಜಿಲ್ಲೆಯ ಮೂಲದ ಸಾದಿಕ್ ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಳಿಕ ವಿಷಯ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ಬಂದಿದ್ದು ಜೆಸಿಬಿ ಮತ್ತು ಆರೋಪಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ನಶೆಯಲ್ಲಿದ್ದ ಎನ್ನಲಾಗುತ್ತಿದ್ದು ಅದರಿಂದಾಗಿ ಬಾಲಕನ ನೋಡದೆ ಜೆಸಿಬಿ ಚಲಾಯಿಸಿಕೊಂಡು ಬಂದಿದ್ದ. ಸೈಕಲ್ ಟೈರ್ ಸಹಿತ ಪುಡಿ ಪುಡಿಯಾಗಿದ್ದು ಬಾಲಕನೂ ಅಪ್ಪಚ್ಚಿಯಾಗಿ ರಸ್ತೆ ಬದಿಗೆ ಬಿದ್ದಿದ್ದ. ವಿಟ್ಲ ಪೊಲೀಸರು ಜೆಸಿಬಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A JCB ran over a cyclist driven by a small boy and killed him on the spot in Kaniyooru of Kanyan. The JCB was on its way to Kaniyooru as it was employed for carrying out works at an industrialist's house. The driver of the JCB was said to be under the influence of alcohol. The deceased boy has been identified as Mohammed Akhil, son of Hasainaar, resident of Kaniyooru.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm