ಗಣವೇಷ ಸುಡುವ ಹೇಳಿಕೆ ; ಕಾಂಗ್ರೆಸ್ ನಾಯಕರ ಕೀಳು ಮನಸ್ಥಿತಿ ತೋರಿಸುತ್ತದೆ ‌- ನಯನಾ ಗಣೇಶ್ 

05-06-22 10:31 pm       Mangalore Correspondent   ಕರಾವಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಷ ಸುಡುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ಹೇಳಿಕೆಗಳು ಅವರ ಕೀಳುಮಟ್ಟದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿ  ಉಪಾಧ್ಯಕ್ಷೆ ನಯನಾ ಗಣೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮಂಗಳೂರು, ಜೂನ್ 5 : ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಷ ಸುಡುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ಹೇಳಿಕೆಗಳು ಅವರ ಕೀಳುಮಟ್ಟದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿ  ಉಪಾಧ್ಯಕ್ಷೆ ನಯನಾ ಗಣೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಆರೆಸ್ಸೆಸ್ ಪ್ರಚಾರ, ಪ್ರಸಿದ್ಧಿಯನ್ನು ಬಯಸದೆ ಕಳೆದ 97 ವರ್ಷಗಳಿಂದ ಸಮಾಜಮುಖಿಯಾಗಿ  ಕೆಲಸ ಮಾಡುತ್ತ ಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ ತುಷ್ಟೀಕರಣ, ಓಲೈಕೆ, ಜಾತಿಗಳ ನಡುವೆ ಕಂದಕ ನಿರ್ಮಿಸಿ ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಿಸಿದನ್ನು ರಾಜ್ಯದ ಜನತೆ ಮರೆತಿಲ್ಲ.  ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಸಂಘದ ಸೇವಾ ಕಾರ್ಯಗಳಿಗೆ ಭೇಟಿ ನೀಡಿ ತಿಳಿದುಕೊಳ್ಳುವ ಅಗತ್ಯವಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Mangalore Bjp Nayana Ganesh slams Siddaramaiah for statement against RSS uniform. Former CM Siddaramaiah, Clarks Exacta, held a press conference on the NSUI protest issue in front of the Education Minister BC Nagesh. On June 1, Education Minister Nagesh Veedu, headed by NSUI President Kirtiganesh, will take place. Struggle over text book illegality The right to fight in a democracy.