ಬ್ರೇಕಿಂಗ್ ನ್ಯೂಸ್
06-06-22 10:47 pm Mangalore Correspondent ಕರಾವಳಿ
ಪುತ್ತೂರು, ಜೂನ್ 6: ಸುಬ್ರಹ್ಮಣ್ಯ ಬಳಿಯ ಕೈಕಂಬ ಚೇರು ಎಂಬಲ್ಲಿ ಐಟ್ವಿಂಟಿ ಕಾರು ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದಿಂದಾಗಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿ ಅಪಘಾತವಾಗಿದ್ದು, ಅದರಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಬೆಂಗಳೂರಿನ ರಾಮನಗರ ನಿವಾಸಿಗಳಾಗಿರುವ ನಾಗೇಶ್ (31), ತೇಜಸ್ವಿನಿ(14) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ರವಿ(30), ರಜನಿ(24), ಮಕ್ಕಳಾದ ರಂಜಿತ್, ಅಚಿಂತ್ಯ ಹಾಗೂ ಒಂದು ಸಣ್ಣ ಮಗುವಿಗೆ ಗಾಯಗಳಾಗಿವೆ. ಇವರು ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಬರುವ ದಾರಿಯಲ್ಲಿ ಗುಂಡ್ಯ- ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಭಾನುವಾರ ರಾತ್ರಿ ಕಾರು ಕಿರುಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದ್ದು ಬೈಕಿನಲ್ಲಿ ತೆರಳುತ್ತಿದ್ದ ಪ್ರಕಾಶ್ ಎಂಬವರು ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಕಾರು ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದುಕೊಂಡಿತ್ತು. ಇಬ್ಬರು ತೀವ್ರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದರು. ಉಳಿದವರು ಕೂಡ ಗಾಯಗೊಂಡು ಕಾರಿನ ಒಳಗಡೆಯೇ ಇದ್ದರು. ಕಾರಿನ ಮುಂಭಾಗ ನಜ್ಜುಗುಜ್ಜಾಗಿತ್ತು. ತೀವ್ರ ಗಾಯಗೊಂಡಿದ್ದವರನ್ನು ಬಳಿಕ ಪುತ್ತೂರು ಮತ್ತು ಕಡಬ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಅಲ್ಲಿ ಇಂದು ಬೆಳಗ್ಗೆ ಇಬ್ಬರು ಸಾವು ಕಂಡಿದ್ದಾರೆ.
Puttur Accident two dead after car hits compound wall.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am