ಬ್ರೇಕಿಂಗ್ ನ್ಯೂಸ್
28-09-20 07:51 pm Mangaluru Correspondent ಕರಾವಳಿ
ಸುರತ್ಕಲ್, ಸೆಪ್ಟಂಬರ್ 28: ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಜನರನ್ನು ಸತಾಯಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆರ್ ಟಿ ಸಿ ಸಹಿತ ದಾಖಲೆಗಳಿಗಾಗಿ ಸತಾಯಿಸುತ್ತಿದ್ದಾರೆ ಎಂಬ ಜನರ ದೂರಿಗೆ ಸ್ಪಂದಿಸಿ ಶಾಸಕರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ದಾಖಲೆ ನೀಡದೆ ಜನರಿಗೆ ಸತಾಯಿಸುತ್ತಿದ್ದೀರಾ... ಜನಪ್ರತಿನಿಧಿಯಾಗಿ ನನಗೆ ಜನರ ಕರೆ ಬರುತ್ತಿದೆ. ಏನು ಮಾಡುತ್ತಿದ್ದೀರಿ, ಒಂದೋ ಕೆಲಸ ಮಾಡಿಸಿ, ಇಲ್ಲದಿದ್ದರೆ ಕೆಲಸ ಮಾಡದವರನ್ನು ತೆಗೆದುಹಾಕಿ ಎಂದು ತಹಶೀಲ್ದಾರ್ ಗುರುಪ್ರಸಾದ್ ಅವರನ್ನು ತರಾಟೆಗೆತ್ತಿಕೊಂಡರು. ಕಚೇರಿಯಲ್ಲಿ ಇಷ್ಟು ಜನ ಇದ್ದರೂ ತಿಂಗಳುಗಟ್ಟಲೆ ಏಕೆ ಸತಾಯಿಸುತ್ತಿದ್ದೀರಿ, ಕಡತ ಯಾಕೆ ವಿಲೇವಾರಿ ಆಗುತ್ತಿಲ್ಲ, ಕಾರಣ ಕೊಡಿ ಎಂದು ಪ್ರಶ್ನೆ ಮಾಡಿದರು.

ರೆಕಾರ್ಡ್ ರೂಂನಲ್ಲಿ ನಾಲ್ಕು ಜನ ಕೆಲಸಕ್ಕೆ ಇದ್ದಾರೆ. ಕೆಲಸಕ್ಕೆ ಸಿಬಂದಿ ಇದ್ದರೂ 5-6 ತಿಂಗಳ ಕಾಲ ಕೆಲಸ ಆಗದಿದ್ದರೆ ಹೇಗೆ.. ಹೀಗೆಯೇ ಮುಂದುವರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದರು.
ಇದೇ ಸಂದರ್ಭ ಮಿನಿ ವಿಧಾನ ಸೌಧದಲ್ಲಿರುವ ವಿವಾಹ ನೋಂದಣಿ ಹಾಗೂ ಭೂದಾಖಲೆ ಪತ್ರಗಳ ರೆಕಾರ್ಡ್ ರೂಮಿಗೂ, ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Join our WhatsApp group for latest news updates (2)
video
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am