ಬ್ರೇಕಿಂಗ್ ನ್ಯೂಸ್
28-09-20 07:51 pm Mangaluru Correspondent ಕರಾವಳಿ
ಸುರತ್ಕಲ್, ಸೆಪ್ಟಂಬರ್ 28: ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಜನರನ್ನು ಸತಾಯಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆರ್ ಟಿ ಸಿ ಸಹಿತ ದಾಖಲೆಗಳಿಗಾಗಿ ಸತಾಯಿಸುತ್ತಿದ್ದಾರೆ ಎಂಬ ಜನರ ದೂರಿಗೆ ಸ್ಪಂದಿಸಿ ಶಾಸಕರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ದಾಖಲೆ ನೀಡದೆ ಜನರಿಗೆ ಸತಾಯಿಸುತ್ತಿದ್ದೀರಾ... ಜನಪ್ರತಿನಿಧಿಯಾಗಿ ನನಗೆ ಜನರ ಕರೆ ಬರುತ್ತಿದೆ. ಏನು ಮಾಡುತ್ತಿದ್ದೀರಿ, ಒಂದೋ ಕೆಲಸ ಮಾಡಿಸಿ, ಇಲ್ಲದಿದ್ದರೆ ಕೆಲಸ ಮಾಡದವರನ್ನು ತೆಗೆದುಹಾಕಿ ಎಂದು ತಹಶೀಲ್ದಾರ್ ಗುರುಪ್ರಸಾದ್ ಅವರನ್ನು ತರಾಟೆಗೆತ್ತಿಕೊಂಡರು. ಕಚೇರಿಯಲ್ಲಿ ಇಷ್ಟು ಜನ ಇದ್ದರೂ ತಿಂಗಳುಗಟ್ಟಲೆ ಏಕೆ ಸತಾಯಿಸುತ್ತಿದ್ದೀರಿ, ಕಡತ ಯಾಕೆ ವಿಲೇವಾರಿ ಆಗುತ್ತಿಲ್ಲ, ಕಾರಣ ಕೊಡಿ ಎಂದು ಪ್ರಶ್ನೆ ಮಾಡಿದರು.

ರೆಕಾರ್ಡ್ ರೂಂನಲ್ಲಿ ನಾಲ್ಕು ಜನ ಕೆಲಸಕ್ಕೆ ಇದ್ದಾರೆ. ಕೆಲಸಕ್ಕೆ ಸಿಬಂದಿ ಇದ್ದರೂ 5-6 ತಿಂಗಳ ಕಾಲ ಕೆಲಸ ಆಗದಿದ್ದರೆ ಹೇಗೆ.. ಹೀಗೆಯೇ ಮುಂದುವರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದರು.
ಇದೇ ಸಂದರ್ಭ ಮಿನಿ ವಿಧಾನ ಸೌಧದಲ್ಲಿರುವ ವಿವಾಹ ನೋಂದಣಿ ಹಾಗೂ ಭೂದಾಖಲೆ ಪತ್ರಗಳ ರೆಕಾರ್ಡ್ ರೂಮಿಗೂ, ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Join our WhatsApp group for latest news updates (2)
video
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm