ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm