ಬ್ರೇಕಿಂಗ್ ನ್ಯೂಸ್
09-06-22 11:45 am Mangalore Correspondent ಕರಾವಳಿ
ಪುತ್ತೂರು, ಜೂನ್ 8: ಕುಡಿದು ರಸ್ತೆಯಲ್ಲಿ ಬಿದ್ದ ವ್ಯಕ್ತಿಯೊಬ್ಬ ಹೊಟ್ಟೆಗೆ ಬಟ್ಟೆ ಸುತ್ತಿಕೊಂಡು ಹೈಡ್ರಾಮಾ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಸಾರ್ವಜನಿಕರು ಏನೋ ಅಪಘಾತ ಆಗಿರಬೇಕೆಂದು ಆಸ್ಪತ್ರೆಗೆ ಸೇರಿಸಿ ಬೇಸ್ತು ಬಿದ್ದಿದ್ದಾರೆ.
ಪುತ್ತೂರಿನ ಕೊಂಬೆಟ್ಟಿನಲ್ಲಿ ಯುವಕನೊಬ್ಬ ರಸ್ತೆ ಬದಿ ಬಿದ್ದುಕೊಂಡಿದ್ದ. ಕುಡಿದ ನಶೆಯಲ್ಲಿದ್ದರೂ ಹೊಟ್ಟೆಗೆ ರಕ್ತ ಮೆತ್ತಿಕೊಂಡ ಬಟ್ಟೆ ಸುತ್ತಿಕೊಂಡಿದ್ದರಿಂದ ಏನೋ ಗಾಯ ಆಗಿರಬೇಕೆಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಬಂದು ಸಾರ್ವಜನಿಕರ ಸಹಾಯದಿಂದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ಬ್ಯಾಂಡೇಜ್ ತೆಗೆದು ನೋಡಿದಾಗ, ಗಾಯ ಏನೂ ಕಾಣಿಸಲಿಲ್ಲ. ಯುವಕ ನಶೆಯಿಂದ ಎಚ್ಚೆತ್ತಾಗ, ತನಗೇನೂ ಆಗಿಲ್ಲ ಎಂದಿದ್ದಾನೆ. ಪೈಂಟ್ ಕೆಲಸ ಮಾಡಿಕೊಂಡಿದ್ದು ಬಿಳಿ ಬಟ್ಟೆಗೆ ಕೆಂಪು ಬಣ್ಣ ಮೆತ್ತಿಕೊಂಡಿತ್ತು. ಅದನ್ನೇ ಹೊಟ್ಟೆಯ ಭಾಗಕ್ಕೆ ಸುತ್ತಿಕೊಂಡಿದ್ದೆ ಎಂದಿದ್ದು ಸಾರ್ವಜನಿಕರು, ಪೊಲೀಸರು ಆತನ ಮಾತು ಕೇಳಿ ಬೇಸ್ತು ಬಿದ್ದಿದ್ದಾರೆ.
An inebriated youth of Gadag origin created high drama on the road at Kombettu near here. The said youth was drunk and fell unconscious on the road. He had wrapped a bandage all over his stomach. The public who saw his condition informed the matter to the police.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm