ಬ್ರೇಕಿಂಗ್ ನ್ಯೂಸ್
09-06-22 11:45 am Mangalore Correspondent ಕರಾವಳಿ
ಪುತ್ತೂರು, ಜೂನ್ 8: ಕುಡಿದು ರಸ್ತೆಯಲ್ಲಿ ಬಿದ್ದ ವ್ಯಕ್ತಿಯೊಬ್ಬ ಹೊಟ್ಟೆಗೆ ಬಟ್ಟೆ ಸುತ್ತಿಕೊಂಡು ಹೈಡ್ರಾಮಾ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಸಾರ್ವಜನಿಕರು ಏನೋ ಅಪಘಾತ ಆಗಿರಬೇಕೆಂದು ಆಸ್ಪತ್ರೆಗೆ ಸೇರಿಸಿ ಬೇಸ್ತು ಬಿದ್ದಿದ್ದಾರೆ.
ಪುತ್ತೂರಿನ ಕೊಂಬೆಟ್ಟಿನಲ್ಲಿ ಯುವಕನೊಬ್ಬ ರಸ್ತೆ ಬದಿ ಬಿದ್ದುಕೊಂಡಿದ್ದ. ಕುಡಿದ ನಶೆಯಲ್ಲಿದ್ದರೂ ಹೊಟ್ಟೆಗೆ ರಕ್ತ ಮೆತ್ತಿಕೊಂಡ ಬಟ್ಟೆ ಸುತ್ತಿಕೊಂಡಿದ್ದರಿಂದ ಏನೋ ಗಾಯ ಆಗಿರಬೇಕೆಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಬಂದು ಸಾರ್ವಜನಿಕರ ಸಹಾಯದಿಂದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ಬ್ಯಾಂಡೇಜ್ ತೆಗೆದು ನೋಡಿದಾಗ, ಗಾಯ ಏನೂ ಕಾಣಿಸಲಿಲ್ಲ. ಯುವಕ ನಶೆಯಿಂದ ಎಚ್ಚೆತ್ತಾಗ, ತನಗೇನೂ ಆಗಿಲ್ಲ ಎಂದಿದ್ದಾನೆ. ಪೈಂಟ್ ಕೆಲಸ ಮಾಡಿಕೊಂಡಿದ್ದು ಬಿಳಿ ಬಟ್ಟೆಗೆ ಕೆಂಪು ಬಣ್ಣ ಮೆತ್ತಿಕೊಂಡಿತ್ತು. ಅದನ್ನೇ ಹೊಟ್ಟೆಯ ಭಾಗಕ್ಕೆ ಸುತ್ತಿಕೊಂಡಿದ್ದೆ ಎಂದಿದ್ದು ಸಾರ್ವಜನಿಕರು, ಪೊಲೀಸರು ಆತನ ಮಾತು ಕೇಳಿ ಬೇಸ್ತು ಬಿದ್ದಿದ್ದಾರೆ.
An inebriated youth of Gadag origin created high drama on the road at Kombettu near here. The said youth was drunk and fell unconscious on the road. He had wrapped a bandage all over his stomach. The public who saw his condition informed the matter to the police.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am