ಬ್ರೇಕಿಂಗ್ ನ್ಯೂಸ್
09-06-22 12:56 pm Mangalore Correspondent ಕರಾವಳಿ
ಪುತ್ತೂರು, ಜೂನ್ 9: ಉಪ್ಪಿನಂಗಡಿ ಬಳಿಯ ಕಣಿಯೂರಿನಲ್ಲಿ ಮನೆಗೆ ಬೆಂಕಿ ಬಿದ್ದು ಸ್ಥಳೀಯರು ರಕ್ಷಣೆಗೆ ತೆರಳಿದ್ದಾಗ ವ್ಯಕ್ತಿಯೊಬ್ಬ ಮನೆಯ ಒಳಗಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಉಪ್ಪಿನಂಗಡಿ ಬಳಿಕ ಕಣಿಯೂರಿನ ಆನಂದ ಮೂಲ್ಯ ಎಂಬವರ ಮನೆಗೆ ಮೇ 16ರಂದು ಬೆಂಕಿ ಬಿದ್ದಿತ್ತು. ಒಂದು ಭಾಗದಲ್ಲಿ ಪೂರ್ತಿ ಸುಟ್ಟು ಹೋಗಿದ್ದು, ಸ್ಥಳೀಯರು, ಮನೆಯವರು ಗಾಬರಿಗೊಂಡು ಒಳಗಿದ್ದ ವಸ್ತುಗಳನ್ನೆಲ್ಲ ತಂದು ಹೊರಗೆ ರಾಶಿ ಹಾಕಿದ್ದರು. ಒಂದು ಬಾಕ್ಸ್ ನಲ್ಲಿ 2.5 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಇನ್ನಿತರ ದಾಖಲೆ ಪತ್ರಗಳಿದ್ದವು. ಹೊರಗೆ ತಂದಿಟ್ಟಿದ್ದ ಬಾಕ್ಸ್ ನಲ್ಲಿ ಬಳಿಕ ನೋಡಿದರೆ ಚಿನ್ನಾಭರಣ ಕಾಣೆಯಾಗಿತ್ತು.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ ಸ್ಥಳೀಯ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಶಿವಪ್ರಸಾದ್ (38) ಎಂಬಾತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಬಂಗಾರವನ್ನು ಹಿಂತಿರುಗಿಸಿದ್ದಾನೆ. ಬೆಂಕಿ ಬಿದ್ದ ಸಂದರ್ಭದಲ್ಲಿ ತಾನೇ ಬೆಂಕಿಗಾಹುತಿಯಾಗುತ್ತಿದ್ದ ಚಿನ್ನಾಭರಣ ಇದ್ದ ಬಾಕ್ಸ್ ಅನ್ನು ತಂದು ಹೊರಗೆ ಇಟ್ಟಿದ್ದು, ಅದೇ ವೇಳೆ ಚಿನ್ನವನ್ನು ಎಗರಿಸಿದ್ದಾಗಿ ಪೊಲೀಸರಲ್ಲಿ ಹೇಳಿಕೆ ನೀಡಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
In a bizarre incident that is reported from the taluk, which occurred on May 16, Uppinangady police arrested a man, employee of a local bar and restaurant on the accusation of stealing gold from a house that was on fire. The house of Anand Moolya, resident of Malengal in Kaniyoor village of Beltangady caught fire on May 16. Locals helped in time and put off the fire. Many things went up in ashes.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm