ಬ್ರೇಕಿಂಗ್ ನ್ಯೂಸ್
28-09-20 09:02 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್ 28: ಜಾಲತಾಣ ಫೇಸ್ ಬುಕ್ನಲ್ಲಿ ಕಪಲ್ ಚಾಲೆಂಜ್, ಸ್ಮೈಲ್ ಚಾಲೆಂಜ್ ಹೀಗೆ ವಿವಿಧ ರೀತಿಯ ಚಾಲೆಂಜ್ಗಳು ಸದ್ದು ಮಾಡುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಮಾತ್ರ ವಿಭಿನ್ನ ರೀತಿಯ ಚಾಲೆಂಜ್ ಆರಂಭಿಸಿದ್ದಾರೆ. ಗುಂಡಿ ಬಿದ್ದ ಹೆದ್ದಾರಿ ಫೋಟೊಗಳನ್ನು ಷೇರ್ ಮಾಡುತ್ತಿದ್ದು ಮಿಥುನ್ ರೈ ಕರೆಗೆ ಯುವ ಕಾರ್ಯಕರ್ತರು ಓಗೊಟ್ಟು ಸ್ಪಂದಿಸಿದ್ದಾರೆ.
ಕರಾವಳಿಯ ದಕ್ಷಿಣ ಕನ್ನಡ ಮಂಗಳೂರು ನಗರದಿಂದಾಗಿ ವಾಣಿಜ್ಯ ವಹಿವಾಟಿಗೆ ಖ್ಯಾತಿ ಪಡೆದಿದೆ. ಅತ್ತ ಕೇರಳ, ಇತ್ತ ಬೆಂಗಳೂರು, ಮತ್ತೊಂದು ಕಡೆ ಉಡುಪಿ - ಕಾರವಾರ ರಸ್ತೆಗಳನ್ನು ಸಂಪರ್ಕದ ಹೆದ್ದಾರಿಗಳೆಲ್ಲ ಮಂಗಳೂರನ್ನು ದಾಟಿಕೊಂಡೇ ಹೋಗಬೇಕು. ಆದರೆ, ಮಂಗಳೂರನ್ನು ಸಂಪರ್ಕಿಸುವ ಹೆಚ್ಚಿನ ರಸ್ತೆಗಳು ಸರಿ ಇಲ್ಲ.

ಮಿಥುನ್ ರೈ ತಮ್ಮ ಫೇಸ್ ಬುಕ್ನಲ್ಲಿ ಹಾಳಾಗಿರುವ ರಸ್ತೆಗಳ ಪೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಟ್ಯಾಗ್ ಮಾಡುತ್ತಿದ್ದಾರೆ.
ಬೆಂಗಳೂರು-ಮಂಗಳೂರು ರಸ್ತೆಯ ಗುಂಡ್ಯ, ಹಾಸನ, ಸಕಲೇಶಪುರ, ಉಪ್ಪಿನಂಗಡಿ ಸೇರಿದಂತೆ ವಿವಿಧ ಕಡೆಗಳ ಚಿತ್ರಗಳನ್ನು ತೆಗೆದು #ROADChallenge ಎಂಬ ಹೆಸರಿನಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ರಸ್ತೆಗಳು ತುಂಬಾ ಹದಗೆಟ್ಟಿವೆ. ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸೋದು ಹೇಗೆ? ಈ ರಸ್ತೆಗಳನ್ನು ರಿಪೇರಿ ಮಾಡಿಸಿ ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಮಿಥುನ್ ರೈ ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತರಾಗಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm