ಬ್ರೇಕಿಂಗ್ ನ್ಯೂಸ್
10-06-22 10:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಮಳಲಿ ಮಸೀದಿಯನ್ನು ಐತಿಹಾಸಿಕ ಸ್ಮಾರಕವಾಗಿಸಲು ಸರ್ವೇ ನಡೆಸಲೇಬೇಕು ಎಂಬ ವಿಎಚ್ ಪಿ ಪರ ವಕೀಲರ ವಾದಕ್ಕೆದುರಾಗಿ ಮಸೀದಿ ಪರ ವಕೀಲ ಎಂ.ಪಿ.ಶೆಣೈ ಪ್ರವಲ ವಾದ ಮಂಡಿಸಿದ್ದಾರೆ. ಮಳಲಿಯಲ್ಲಿ ಇರೋದು ಮಸೀದಿಯೇ ಎಂದು ಮತ್ತೆ ಸಾಬೀತು ಪಡಿಸುವ ಅಗತ್ಯ ಇಲ್ಲ. ಸರ್ಕಾರಿ ವಕ್ಫ್ ದಾಖಲೆ ಪ್ರಕಾರ ಅಲ್ಲಿ ಮಸೀದಿ ಇರುವುದೆಂದು ದಾಖಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಮಸೀದಿ ಎಂದರೆ ವಕ್ಫ್ ಕಾನೂನಿನ ಪ್ರಕಾರ ಮುಸ್ಲಿಮರ ಪ್ರಾರ್ಥನಾ ಸ್ಥಳ. ಅಂತಹ ಸ್ಥಳವನ್ನು ನಿಯಮಗಳ ಪ್ರಕಾರ ವಕ್ಫ್ ಆಸ್ತಿಯೆಂದೇ ಕರೆಯುತ್ತಾರೆ. ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದಿಂದ ನೋಟಿಫಿಕೇಶನ್ ಆಗಬೇಕು. ಆದರೆ ಮಳಲಿ ಮಸೀದಿ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಿರುವಾಗ ಇದನ್ನ ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟಿನಲ್ಲಿ ತಿಳಿಸಿದ್ದಾರೆ.
ಇದಲ್ಲದೇ ಮಸೀದಿಯನ್ನು ಸ್ಮಾರಕವೋ, ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್ ಗೆ ಅಧಿಕಾರ ಇಲ್ಲ. ಹೀಗಾಗಿ ಈ ರೀತಿಯ ಅರ್ಜಿಯನ್ನು ಕೂಡಲೇ ವಜಾಗೊಳಿಸಬೇಕು ಎಂದು ಮಸೀದಿ ಪರ ವಕೀಲರ ವಾದಿಸಿದ್ದಾರೆ. ವಾದ ಆಲಿಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಜೂನ್ 14ಕ್ಕೆ ವಿಚಾರಣೆ ಮುಂದೂಡಿದ್ದಾರೆ.
Malali Mosque case VHP Lawyer demands for notification in Mangalore court. In his arguments, the lawyer for the Malali Mosque, Advocate M P Shenoy, told the court that there was no need for proving that the existing structure was a mosque or not. As per government Waqf records, the existence of a Mosque has been registered, he argued.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm