ಬ್ರೇಕಿಂಗ್ ನ್ಯೂಸ್
14-06-22 08:51 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 14: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಬಳಿಯ ಸೋರ್ನಾಡಿನಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬೈಕಿನಲ್ಲಿ ತೆರಳುತ್ತಿದ್ದ ಲೊರೆಟ್ಟೋ ಪದವು ಕಮಲ್ ಕಟ್ಟೆ ನಿವಾಸಿಗಳಾದ ನಿತಿನ್ ಹಾಗೂ ಶಶಿರಾಜ್ ಮೃತ ಯುವಕರು. ಇವರು ಸಿದ್ದಕಟ್ಟೆಯಿಂದ ಬಿಸಿ ರೋಡು ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಎದುರಿನಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಸವಾರರಿಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಡಿಕ್ಕಿಯಾದ ಬಳಿಕ ಲಾರಿ ಚಾಲಕ ನಿಲ್ಲಿಸದೆ ತೆರಳಿದ್ದು, ಸ್ಥಳೀಯರು ಬೆನ್ನಟ್ಟಿ ಕುದ್ಕೋಳಿ ಎಂಬಲ್ಲಿ ತಡೆಗಟ್ಟಿದ್ದಾರೆ. ಬಳಿಕ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಬಂದು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಲಾರಿ ಚಾಲಕ ಬಿಸಿ ರೋಡಿನಿಂದ ಕಾರ್ಕಳದತ್ತ ವೇಗವಾಗಿ ತೆರಳುತ್ತಿದ್ದಾಗ ಸೋರ್ನಾಡು ಹೆದ್ದಾರಿ ತಿರುವಿನಲ್ಲಿ ಬೈಕಿಗೆ ಡಿಕ್ಕಿಯಾಗಿದೆ. ಮೃತ ಯುವಕರ ಪೈಕಿ ನಿತಿನ್ ಬೈಕ್ ಮೆಕ್ಯಾನಿಕ್ ಆಗಿದ್ದು, ಶಶಿರಾಜ್ ಪಿಕಪ್ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಇಬ್ಬರು ಕೂಡ ಬೈಕಿನಲ್ಲಿ ಕಾರ್ಯ ನಿಮಿತ್ತ ತೆರಳುತ್ತಿದ್ದಾಗ ಜವರಾಯ ಲಾರಿಯ ಮೂಲಕ ಎದುರಾಗಿದ್ದಾನೆ.
Bantwal accident Truck bike collision two youths die on spot in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am