ಬ್ರೇಕಿಂಗ್ ನ್ಯೂಸ್
14-06-22 08:51 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 14: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಬಳಿಯ ಸೋರ್ನಾಡಿನಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬೈಕಿನಲ್ಲಿ ತೆರಳುತ್ತಿದ್ದ ಲೊರೆಟ್ಟೋ ಪದವು ಕಮಲ್ ಕಟ್ಟೆ ನಿವಾಸಿಗಳಾದ ನಿತಿನ್ ಹಾಗೂ ಶಶಿರಾಜ್ ಮೃತ ಯುವಕರು. ಇವರು ಸಿದ್ದಕಟ್ಟೆಯಿಂದ ಬಿಸಿ ರೋಡು ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಎದುರಿನಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಸವಾರರಿಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಡಿಕ್ಕಿಯಾದ ಬಳಿಕ ಲಾರಿ ಚಾಲಕ ನಿಲ್ಲಿಸದೆ ತೆರಳಿದ್ದು, ಸ್ಥಳೀಯರು ಬೆನ್ನಟ್ಟಿ ಕುದ್ಕೋಳಿ ಎಂಬಲ್ಲಿ ತಡೆಗಟ್ಟಿದ್ದಾರೆ. ಬಳಿಕ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಬಂದು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಲಾರಿ ಚಾಲಕ ಬಿಸಿ ರೋಡಿನಿಂದ ಕಾರ್ಕಳದತ್ತ ವೇಗವಾಗಿ ತೆರಳುತ್ತಿದ್ದಾಗ ಸೋರ್ನಾಡು ಹೆದ್ದಾರಿ ತಿರುವಿನಲ್ಲಿ ಬೈಕಿಗೆ ಡಿಕ್ಕಿಯಾಗಿದೆ. ಮೃತ ಯುವಕರ ಪೈಕಿ ನಿತಿನ್ ಬೈಕ್ ಮೆಕ್ಯಾನಿಕ್ ಆಗಿದ್ದು, ಶಶಿರಾಜ್ ಪಿಕಪ್ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಇಬ್ಬರು ಕೂಡ ಬೈಕಿನಲ್ಲಿ ಕಾರ್ಯ ನಿಮಿತ್ತ ತೆರಳುತ್ತಿದ್ದಾಗ ಜವರಾಯ ಲಾರಿಯ ಮೂಲಕ ಎದುರಾಗಿದ್ದಾನೆ.
Bantwal accident Truck bike collision two youths die on spot in Mangalore.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm