ಬ್ರೇಕಿಂಗ್ ನ್ಯೂಸ್
14-06-22 09:58 pm Udupi Correspondent ಕರಾವಳಿ
ಉಡುಪಿ, ಜೂನ್ 14: ಉತ್ತರ ಪ್ರದೇಶದ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗಿಸುವ ಸ್ಥಿತಿ ರಾಜ್ಯಕ್ಕೆ ಬಂದಿಲ್ಲ. ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಂವಿಧಾನ, ಕಾನೂನು ಪಾಲನೆಯಲ್ಲಿ ಕೊರತೆಯಾಗಿಲ್ಲ. ಎಲ್ಲವೂ ಸರಾಗವಾಗಿ ನಡೆಯುತ್ತಿದೆ. ಬುಲ್ಡೋಜರ್ ಅಸ್ತ್ರ ಪ್ರಯೋಗಿಸುವ ಅಗತ್ಯ ಬಂದಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಇಡಿ ವಿಚಾರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಕಾನೂನು ಎಲ್ಲರಿಗೂ ಒಂದೇ. ನ್ಯಾಯಾಲಯ ವಿಚಾರಣೆಗೆ ಕರೆದಾಗ ಹಾಜರಾಗಬೇಕು. ಅಪರಾಧ ಸಾಬೀತಾದರೆ ಶಿಕ್ಷೆಯಾಗುತ್ತದೆ. ಆದರೆ ಕಾಂಗ್ರೆಸ್ ನಾಯಕರು ನೆಲದ ಕಾನೂನುಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ರೀತಿ ಅಡ್ಡಮಾರ್ಗ ಹಿಡಿದಿರುವ ಕಾರಣದಿಂದಲೇ ದೇಶದಿಂದಲೇ ಮಾಯವಾಗುತ್ತಿದೆ ಎಂದು ಟೀಕಿಸಿದರು.
ಪಿಎಫ್ಐ, ಸಿಎಫ್ಐ ಹಾಗೂ ಎಸ್ಡಿಪಿಐನಂತಹ ಮತಾಂಧ ಶಕ್ತಿಗಳನ್ನು ಮಟ್ಟ ಹಾಕಲು ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ ಸಚಿವರು, ಈ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರಕ್ಕೆ ವರದಿ ನೀಡಿದ್ದೀರಾ ಎಂಬ ಪ್ರಶ್ನೆಗೆ, ಅಂತಹ ವರದಿಯನ್ನೇನೂ ನಾವು ಕೊಟ್ಟಿಲ್ಲ. ಅವರ ಅತಿರೇಕದ ನಡೆಗಳನ್ನು ಆಧರಿಸಿ ನಿಷೇಧ ಮಾಡಬೇಕೆಂಬ ಒತ್ತಾಯ ಇದೆ. ಆ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದರು.
UP Bulldozer Action situation has not come in Karnataka says Home Minister Araga Jnanendra in Udupi.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm