ಬ್ರೇಕಿಂಗ್ ನ್ಯೂಸ್
17-06-22 11:18 am Udupi Correspondent ಕರಾವಳಿ
ಉಡುಪಿ, ಜೂನ್ 17: ರಾಜ್ಯಾದ್ಯಂತ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಎಂಬಾತನ ಮನೆ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.
ಉಡುಪಿಯ ಕೊರಂಗ್ರಪಾಡಿಯಲ್ಲಿರುವ ವೈಭವೋಪೇತ ಮನೆಗೆ ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಇಂಜಿನಿಯರ್ ವಿರುದ್ಧ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ, ಮನೆಯಲ್ಲಿ ಅಡಗಿಸಿಟ್ಟಿದ್ದ ಎರಡು ಕೇಜಿಗೂ ಹೆಚ್ಚು ಚಿನ್ನವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.



ಮನೆಯಲ್ಲಿ ಇರಿಸಿಕೊಂಡಿದ್ದ ಸುಮಾರು 5 ಲಕ್ಷ ರೂಪಾಯಿ ನಗದನ್ನು ಪತ್ತೆ ಮಾಡಲಾಗಿದೆ. ಅಲ್ಲದೆ, ಚಿನ್ನದ ತಟ್ಟೆ, ಚಿನ್ನದ ತಗಡು, ಅಪಾರ ಪ್ರಮಾಣದ ಆಭರಣಗಳು ಪತ್ತೆಯಾಗಿವೆ. 15ಕ್ಕೂ ಹೆಚ್ಚು ಚಿನ್ನದ ಬಳೆ, 30ಕ್ಕೂ ಹೆಚ್ಚು ಚಿನ್ನದ ಸರಗಳು, ನೆಕ್ಲೆಸ್, ಬ್ರಾಸ್ಲೇಟ್ ಪತ್ತೆಯಾಗಿವೆ. ಇದಲ್ಲದೆ, ಚಿನ್ನದ ಬೇರೆ ಬೇರೆ ರೀತಿಯ ಒಡವೆಗಳು, ಉಂಗುರ, ದೇವರ ಮೂರ್ತಿಯನ್ನೂ ಪತ್ತೆ ಮಾಡಲಾಗಿದೆ. ಹಲವಾರು ಕಡೆ ಮಾಡಿಟ್ಟಿರುವ ಆಸ್ತಿ, ದಾಖಲೆ ಪತ್ರಗಳನ್ನೂ ವಶಕ್ಕೆ ಪಡೆದಿದ್ದಾರೆ.
ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಸೇರಿದಂತೆ 15 ಅಧಿಕಾರಿಗಳ ತಂಡ ಈ ದಾಳಿಯನ್ನು ಮಾಡಿದ್ದು, ಬೆಳ್ಳಂಬೆಳಗ್ಗೆ ಭ್ರಷ್ಟ ಇಂಜಿನಿಯರ್ ಗೆ ಶಾಕ್ ಕೊಟ್ಟಿದೆ.
ACB sleuths who raided the house of assistant engineer of irrigation department Harish at Korangrapadi on Friday June 17, have unearthed huge valuables and cash.The ABC officials found more than two kg of gold, Rs five lac cash, high-end watches, three vehicles, golden plate, golden eating utensil, more than 15 golden bangles, more than 30 golden chains, necklace, bracelet, other golden ornaments, finger rings and a gold idol.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm