ಬ್ರೇಕಿಂಗ್ ನ್ಯೂಸ್
17-06-22 03:38 pm Mangalore Correspondent ಕರಾವಳಿ
ಮಂಗಳೂರು, ಜೂನ್ 17: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಆದಾಯ ತೆರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಫಳ್ನೀರಿನ ಮಥಾಯಸ್ ಪಾರ್ಕ್ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಾ ಅತ್ತಾವರದ ಆದಾಯ ತೆರಿಗೆ ಕಚೇರಿ ಬಳಿಗೆ ತೆರಳಿದರು. ಆದರೆ, ನಡುವೆ ಪೊಲೀಸರು ಅಡ್ಡ ಹಾಕಿದ್ದು, ಬ್ಯಾರಿಕೇಡ್ ಇಟ್ಟು ಕಾರ್ಯಕರ್ತರನ್ನು ತಡೆದಿದ್ದಾರೆ. ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪೊಲೀಸರ ತಡೆಬೇಲಿಯ ಮೇಲೇರಿ ಘೋಷಣೆ ಕೂಗಿದ್ದಾರೆ.
ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಜೆಆರ್ ಲೋಬೊ, ಐವಾನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಿಥುನ್ ರೈ ಸೇರಿದಂತೆ ಹಲವಾರು ನಾಯಕರು ಇದ್ದರು. ರಸ್ತೆ ತಡೆಯಾಗಿ ಟ್ರಾಫಿಕ್ ಜಾಮ್ ಆಗಿದ್ದರಿಂದ ಪೊಲೀಸರು ಕೆಲಕಾಲ ಪ್ರತಿಭಟನೆಗೆ ಅವಕಾಶ ಕೊಟ್ಟು ಬಳಿಕ ಬಂಧನಕ್ಕೆ ಮುಂದಾದರು. ಒಂದು ಕಡೆಯಿಂದ ಘೋಷಣೆ ಕೂಗುತ್ತಾ ರಸ್ತೆಯಲ್ಲಿ ಕುಳಿತ ಪ್ರತಿಭಟನಾಕಾರರನ್ನು ಎತ್ತಿ ಪೊಲೀಸ್ ಬಸ್ಸಿಗೆ ಒಯ್ದರು. ರಮಾನಾಥ ರೈ ಸೇರಿದಂತೆ ಬಹುತೇಕ ಎಲ್ಲ ನಾಯಕರು, ಕಾರ್ಯಕರ್ತರನ್ನು ಬಸ್ಸಿನಲ್ಲಿ ತುಂಬಿಸಿ ಪಾಂಡೇಶ್ವರ ಠಾಣೆಗೆ ಒಯ್ದು ಬಿಟ್ಟಿದ್ದಾರೆ.
Dakshina Kannada district Congress committee staged a protest against the BJP-led union government over the Enforcement Directorate (ED) summoning Congress leader Rahul Gandhi in the National Herald case.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm