ಬ್ರೇಕಿಂಗ್ ನ್ಯೂಸ್
17-06-22 03:38 pm Mangalore Correspondent ಕರಾವಳಿ
ಮಂಗಳೂರು, ಜೂನ್ 17: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಆದಾಯ ತೆರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಫಳ್ನೀರಿನ ಮಥಾಯಸ್ ಪಾರ್ಕ್ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಾ ಅತ್ತಾವರದ ಆದಾಯ ತೆರಿಗೆ ಕಚೇರಿ ಬಳಿಗೆ ತೆರಳಿದರು. ಆದರೆ, ನಡುವೆ ಪೊಲೀಸರು ಅಡ್ಡ ಹಾಕಿದ್ದು, ಬ್ಯಾರಿಕೇಡ್ ಇಟ್ಟು ಕಾರ್ಯಕರ್ತರನ್ನು ತಡೆದಿದ್ದಾರೆ. ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪೊಲೀಸರ ತಡೆಬೇಲಿಯ ಮೇಲೇರಿ ಘೋಷಣೆ ಕೂಗಿದ್ದಾರೆ.



ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಜೆಆರ್ ಲೋಬೊ, ಐವಾನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಿಥುನ್ ರೈ ಸೇರಿದಂತೆ ಹಲವಾರು ನಾಯಕರು ಇದ್ದರು. ರಸ್ತೆ ತಡೆಯಾಗಿ ಟ್ರಾಫಿಕ್ ಜಾಮ್ ಆಗಿದ್ದರಿಂದ ಪೊಲೀಸರು ಕೆಲಕಾಲ ಪ್ರತಿಭಟನೆಗೆ ಅವಕಾಶ ಕೊಟ್ಟು ಬಳಿಕ ಬಂಧನಕ್ಕೆ ಮುಂದಾದರು. ಒಂದು ಕಡೆಯಿಂದ ಘೋಷಣೆ ಕೂಗುತ್ತಾ ರಸ್ತೆಯಲ್ಲಿ ಕುಳಿತ ಪ್ರತಿಭಟನಾಕಾರರನ್ನು ಎತ್ತಿ ಪೊಲೀಸ್ ಬಸ್ಸಿಗೆ ಒಯ್ದರು. ರಮಾನಾಥ ರೈ ಸೇರಿದಂತೆ ಬಹುತೇಕ ಎಲ್ಲ ನಾಯಕರು, ಕಾರ್ಯಕರ್ತರನ್ನು ಬಸ್ಸಿನಲ್ಲಿ ತುಂಬಿಸಿ ಪಾಂಡೇಶ್ವರ ಠಾಣೆಗೆ ಒಯ್ದು ಬಿಟ್ಟಿದ್ದಾರೆ.
Dakshina Kannada district Congress committee staged a protest against the BJP-led union government over the Enforcement Directorate (ED) summoning Congress leader Rahul Gandhi in the National Herald case.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am