ಬ್ರೇಕಿಂಗ್ ನ್ಯೂಸ್
21-06-22 08:20 pm Mangalore Correspondent ಕರಾವಳಿ
ಮಂಗಳೂರು, ಜೂನ್ 21: ಚೀನಾದಿಂದ ಸಿರಿಯಾಕ್ಕೆ ತೆರಳುತ್ತಿದ್ದ ಹಡಗು ಅರಬ್ಬೀ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದು, ಅದರಲ್ಲಿದ್ದ 15 ಮಂದಿ ಸಿಬಂದಿಯನ್ನು ಭಾರತೀಯ ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿದೆ.
ಮಂಗಳೂರಿನಿಂದ 5.6 ನಾಟಿಕಲ್ ದೂರದಲ್ಲಿ ಸಮುದ್ರ ಮಧ್ಯೆ ಹಡಗು ಅಪಾಯಕ್ಕೀಡಾಗಿದೆ. ಹಡಗಿಗೆ ಅಡಿಭಾಗದಲ್ಲಿ ತೂತು ಬಿದ್ದು ನೀರು ಒಳಹೊಕ್ಕಿದೆ ಎನ್ನಲಾಗುತ್ತಿದ್ದು, ಕೂಡಲೇ ರೇಡಿಯೋ ಸಂದೇಶ ಮೂಲಕ ಅದರಲ್ಲಿದ್ದ ಸಿಬಂದಿ ರಕ್ಷಣೆಗೆ ಮೊರೆ ಇಟ್ಟಿದ್ದಾರೆ. ಇದರಿಂದ ಸಮುದ್ರದಲ್ಲಿ ಗಸ್ತಿನಲ್ಲಿದ್ದ ಕೋಸ್ಟ್ ಗಾರ್ಡ್ ಪಡೆ ಅಲ್ಲಿಗೆ ಧಾವಿಸಿದ್ದು, ಅದರಲ್ಲಿದ್ದ ಸಿಬಂದಿಯನ್ನು ರಕ್ಷಣೆ ಮಾಡಿದೆ.




ಚೀನಾದಿಂದ ಎಂಟು ಸಾವಿರ ಟನ್ ಕಲ್ಲಿದ್ದಲು ಅದಿರನ್ನು ಹೊತ್ತುಕೊಂಡು ಹಡಗು ಸಿರಿಯಾಕ್ಕೆ ತೆರಳುತ್ತಿದೆ ಎನ್ನಲಾಗುತ್ತಿದೆ. ಹಡಗನ್ನು ಎಳೆದು ದಡಕ್ಕೆ ತರುವ ಪ್ರಯತ್ನ ನಡೆದಿದೆ. ಆದರೆ, ಕರಾವಳಿಯಲ್ಲಿ ಮಳೆ, ಗಾಳಿ ಇರುವುದರಿಂದ ಎಳೆದು ತರುವ ಪ್ರಯತ್ನ ಸಾಧ್ಯವಾಗಿಲ್ಲ. ಸಿರಿಯಾ ದೇಶದ ಎಂವಿ ಪ್ರಿನ್ಸೆಸ್ ಮೈರಲ್ ಎನ್ನುವ ಹೆಸರಿನ ಹಡಗು ಅಪಘಾತಕ್ಕೀಡಾಗಿದೆ. ಹಡಗಿನಲ್ಲಿದ್ದ ಸಿಬಂದಿಯನ್ನು ಮಂಗಳೂರಿಗೆ ಕರೆತರಲಾಗಿದೆ.
15 from Syrian rescued from MV Princess Miral by Mangalore Coast Gaurd. In a prompt and swift SAR Mission, ICG has saved precious lives of 15 Syrian nationality mariners from a foreign flag ship MV Princess Miral which ran aground off New Mangalore on 21 Jun 22. The SAR mission was coordinated by ICGS Vikram and ICGS Amartya by braving the rough weather condition. The crew of the grounded vessel has abandoned the ship due to breech in hull and ingress of water in holds. The vessel was bound for Lebanon from Malaysia.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm