ಬ್ರೇಕಿಂಗ್ ನ್ಯೂಸ್
22-06-22 06:52 pm Mangalore Correspondent ಕರಾವಳಿ
ಉಳ್ಳಾಲ, ಜೂ.22 : 14 ವರ್ಷಗಳ ಹಿಂದೆ ಹೂಡಿದ ಖಾಸಗಿ ದಾವೆಯೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಸತತವಾಗಿ ಗೈರು ಹಾಜರಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಜಯಂತ್ ಶೆಟ್ಟಿ ವಿರುದ್ಧ ಮಂಗಳೂರಿನ ಅಡಿಷನಲ್ ಸೀನಿಯರ್ ಸಿವಿಲ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಸಾಮಾಜಿಕ ಕಾರ್ಯಕರ್ತ ಹಾಗೂ ಮಾನವ ಹಕ್ಕುಗಳ ಹೋರಾಟಗಾರ ಕಬೀರ್ ಉಳ್ಳಾಲ್ 14 ವರ್ಷಗಳ ಹಿಂದೆ ಹೂಡಿದ ಖಾಸಗಿ ದಾವೆಯೊಂದಕ್ಕೆ ಸಂಬಂಧಿಸಿದಂತೆ ಜಯಂತ್ ಶೆಟ್ಟಿ ಅವರು ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡ ಕಾರಣಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

15 ವರ್ಷಗಳ ಹಿಂದೆ ರೌಡಿ ನಿಗ್ರಹದಳದ ಮುಖ್ಯಸ್ಥರಾಗಿದ್ದ ಇನ್ಸ್ ಪೆಕ್ಟರ್ ಜಯಂತ್ ಶೆಟ್ಟಿ ಮತ್ತವರ ಸಿಬ್ಬಂದಿಗಳು ಉಳ್ಳಾಲ ಪರಿಸರದಲ್ಲಿ ದಾಳಿ ನಡೆಸಿ ಅಮಾಯಕರನ್ನು ಬಂಧಿಸಿದ್ದರು. ಪೊಲೀಸರ ದೌರ್ಜನ್ಯದ ವಿರುದ್ಧ ಕಾನೂನು ಹೋರಾಟ ನಡೆಸಿದ್ದಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗಿತ್ತು. 2008ರಲ್ಲಿ ಉಳ್ಳಾಲದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿ ನನ್ನನ್ನು ಪೊಲೀಸರು ಬಂಧಿಸಿ, ಬಳ್ಳಾರಿ ಜೈಲಿಗೆ ತಳ್ಳಿದ್ದರು. ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡು ಜಯಂತ್ ಶೆಟ್ಟಿ ಮತ್ತು ಉಳ್ಳಾಲ ಪಿಎಸ್ಐ ಶಿವಪ್ರಕಾಶ್ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾಗಿ ಕಬೀರ್ ಉಳ್ಳಾಲ್ ತಿಳಿಸಿದ್ದಾರೆ.

ಕೋರ್ಟಿನಲ್ಲಿ ಸತತ ಹೋರಾಟ ನಡೆಸಿದ ಫಲವಾಗಿ ಶಿವಪ್ರಕಾಶ್ ಜಾಮೀನು ಪಡೆದರೆ, ಜಯಂತ್ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರು. ಪದೇ ಪದೇ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದರೂ, ಬರದೇ ಇರುವುದರಿಂದ ಜೂ.20ರಂದು ಮಂಗಳೂರಿನ ನ್ಯಾಯಾಲಯ ಜಯಂತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಎಂದು ತಿಳಿಸಿದ್ದಾರೆ. ದೂರುದಾರ ಪರವಾಗಿ ಹಿರಿಯ ನ್ಯಾಯವಾದಿ ಎಸ್.ಎಸ್. ಖಾಝಿ ವಾದಿಸಿದ್ದರು.
Mangalore Court issues non bailable warrant against former cop Jayanth Shetty in Kabeer Ullal case. in a 14-year-old case for repeatedly skipping appearing in court despite summons. The case pertains to a private complaint filed by activist Kabeer Ullal in 2008 when the officer was serving as the head of anti-rowdy squad. Kabeer alleged Jayanth Shetty and other police personnel used to target innocent people from Ullal.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm