ಬ್ರೇಕಿಂಗ್ ನ್ಯೂಸ್
24-06-22 03:26 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಬೆನ್ನಲ್ಲೇ ಕಡಲಿನ ಅಬ್ಬರವೂ ಹೆಚ್ಚತೊಡಗಿದೆ. ಸೋಮೇಶ್ವರ, ಉಚ್ಚಿಲದ ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಳೆದ ಬಾರಿ ಕಡಲಬ್ಬರಕ್ಕೆ ಸಿಲುಕಿ ಭಾಗಶಃ ಉಳಿದುಕೊಂಡಿದ್ದ ರಸ್ತೆ ಈ ಬಾರಿ ಪೂರ್ತಿಯಾಗಿ ಸಮುದ್ರ ಪಾಲಾಗಿದೆ.
ಬ್ರೇಕ್ ವಾಟರ್, ತಡೆಗೋಡೆ ಏನೇ ಕಾಮಗಾರಿ ಮಾಡಿದ್ರೂ ಸೋಮೇಶ್ವರ, ಉಚ್ಚಿಲದ ಪ್ರದೇಶದಲ್ಲಿ ಕಳೆದ ಐದು ವರುಷಗಳಿಂದಲೂ ಕಡಲ್ಕೊರೆತ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ಭಾಗದಲ್ಲಿ ಅವೈಜ್ಞಾನಿಕ ಬ್ರೇಕ್ ವಾಟರ್ ಕಾಮಗಾರಿ ಮಾಡಿದ್ದರೂ, ಅದು ಯಾವುದೇ ಪರಿಣಾಮ ಬೀರಿಲ್ಲ. ಕೆಲವು ದಿನಗಳ ಹಿಂದಷ್ಟೇ ಬಂದರು ಸಚಿವ ಎಸ್.ಅಂಗಾರ ಅವರು ಈ ಪ್ರದೇಶಕ್ಕೆ ಭೇಟಿ ನೀಡಿ ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀ ಬ್ರೇಕ್ ವಾಟರ್ ಕಾಮಗಾರಿಯನ್ನ ಇಲ್ಲಿಯೂ ನಡೆಸುವ ಬಗ್ಗೆ ಅಧ್ಯಯನ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದರು.

ಸರಕಾರದ ಕಡೆಯಿಂದ ಆದಷ್ಟು ಬೇಗ ತಡೆಗೋಡೆ ಕಾಮಗಾರಿಗೆ ಹಣ ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದರು. ಆದರೆ ಸಚಿವರು ಬಂದು ಹೋಗಿ ಎರಡು ವಾರ ಆಗುತ್ತಲೇ ಕಡಲು ಅಬ್ಬರಿಸಲು ಶುರು ಮಾಡಿದ್ದು ತೀರದಲ್ಲುರುವ ರಸ್ತೆ, ಮರಗಳನ್ನು ಆಹುತಿ ತೆಗೆದುಕೊಳ್ಳುತ್ತಿದೆ. ವ್ಯರ್ಥ ಯೋಜನೆಗಳಿಗೆ ಹಣ ಪೋಲು ಮಾಡುವ ಬದಲು ಆದಷ್ಟು ಶೀಘ್ರ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿ ನಡೆಸುವಂತೆ ಸ್ಥಳೀಯ ಮೀನುಗಾರ ಮುಖಂಡ ಸುಖೇಶ್ ಉಚ್ಚಿಲ್ ಆಗ್ರಹಿಸಿದ್ದಾರೆ.
The verdant Batpady beach, on the southern tip of Karnataka bordering Kerala, and its connecting fisheries road from Someshwara have almost been washed away, with hundreds of crores of rupees spent on the beach rejuvenation project going down the drain.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm