ಬ್ರೇಕಿಂಗ್ ನ್ಯೂಸ್
24-06-22 03:26 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಬೆನ್ನಲ್ಲೇ ಕಡಲಿನ ಅಬ್ಬರವೂ ಹೆಚ್ಚತೊಡಗಿದೆ. ಸೋಮೇಶ್ವರ, ಉಚ್ಚಿಲದ ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಳೆದ ಬಾರಿ ಕಡಲಬ್ಬರಕ್ಕೆ ಸಿಲುಕಿ ಭಾಗಶಃ ಉಳಿದುಕೊಂಡಿದ್ದ ರಸ್ತೆ ಈ ಬಾರಿ ಪೂರ್ತಿಯಾಗಿ ಸಮುದ್ರ ಪಾಲಾಗಿದೆ.
ಬ್ರೇಕ್ ವಾಟರ್, ತಡೆಗೋಡೆ ಏನೇ ಕಾಮಗಾರಿ ಮಾಡಿದ್ರೂ ಸೋಮೇಶ್ವರ, ಉಚ್ಚಿಲದ ಪ್ರದೇಶದಲ್ಲಿ ಕಳೆದ ಐದು ವರುಷಗಳಿಂದಲೂ ಕಡಲ್ಕೊರೆತ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ಭಾಗದಲ್ಲಿ ಅವೈಜ್ಞಾನಿಕ ಬ್ರೇಕ್ ವಾಟರ್ ಕಾಮಗಾರಿ ಮಾಡಿದ್ದರೂ, ಅದು ಯಾವುದೇ ಪರಿಣಾಮ ಬೀರಿಲ್ಲ. ಕೆಲವು ದಿನಗಳ ಹಿಂದಷ್ಟೇ ಬಂದರು ಸಚಿವ ಎಸ್.ಅಂಗಾರ ಅವರು ಈ ಪ್ರದೇಶಕ್ಕೆ ಭೇಟಿ ನೀಡಿ ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀ ಬ್ರೇಕ್ ವಾಟರ್ ಕಾಮಗಾರಿಯನ್ನ ಇಲ್ಲಿಯೂ ನಡೆಸುವ ಬಗ್ಗೆ ಅಧ್ಯಯನ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದರು.
ಸರಕಾರದ ಕಡೆಯಿಂದ ಆದಷ್ಟು ಬೇಗ ತಡೆಗೋಡೆ ಕಾಮಗಾರಿಗೆ ಹಣ ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದರು. ಆದರೆ ಸಚಿವರು ಬಂದು ಹೋಗಿ ಎರಡು ವಾರ ಆಗುತ್ತಲೇ ಕಡಲು ಅಬ್ಬರಿಸಲು ಶುರು ಮಾಡಿದ್ದು ತೀರದಲ್ಲುರುವ ರಸ್ತೆ, ಮರಗಳನ್ನು ಆಹುತಿ ತೆಗೆದುಕೊಳ್ಳುತ್ತಿದೆ. ವ್ಯರ್ಥ ಯೋಜನೆಗಳಿಗೆ ಹಣ ಪೋಲು ಮಾಡುವ ಬದಲು ಆದಷ್ಟು ಶೀಘ್ರ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿ ನಡೆಸುವಂತೆ ಸ್ಥಳೀಯ ಮೀನುಗಾರ ಮುಖಂಡ ಸುಖೇಶ್ ಉಚ್ಚಿಲ್ ಆಗ್ರಹಿಸಿದ್ದಾರೆ.
The verdant Batpady beach, on the southern tip of Karnataka bordering Kerala, and its connecting fisheries road from Someshwara have almost been washed away, with hundreds of crores of rupees spent on the beach rejuvenation project going down the drain.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm