ಬ್ರೇಕಿಂಗ್ ನ್ಯೂಸ್
24-06-22 09:31 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಮಾವಿನ ಹಣ್ಣು ಕೀಳಲು ಮರ ಹತ್ತಿದ್ದ ವೇಳೆ ವಿದ್ಯುತ್ ಹೈಟೆನ್ಷನ್ ತಂತಿ ತಗುಲಿ ಯುವಕನೋರ್ವ ಮರದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ದೇರಳಕಟ್ಟೆ ಬಳಿಯ ಜಲಾಲ್ ಬಾಗ್ ಎಂಬಲ್ಲಿ ನಡೆದಿದೆ.
ಮಹಮ್ಮದ್ ಇಲಿಯಾಸ್ (23) ಮೃತ ದುರ್ದೈವಿ. ಹರೇಕಳ ಉಲ್ಲಾಸ್ ನಗರದ ನಿವಾಸಿಯಾದ ಇಲಿಯಾಸ್ ಸಂಜೆ ವೇಳೆ ದೇರಳಕಟ್ಟೆಯ ಜಲಾಲ್ ಭಾಗ್ ಎಂಬಲ್ಲಿ ಫ್ಲೋರಿನ್ ಡಿಸೋಜ ಎಂಬವರ ಮನೆ ಆವರಣದಲ್ಲಿ ಮಾವಿನ ಮರ ಹತ್ತಿ ಕಬ್ಬಿಣದ ಸಲಾಕೆಯಲ್ಲಿ ಕಾಯಿ ಕೀಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಯುವಕನ ಸಾವಿಗೆ ಮೆಸ್ಕಾಂ ಇಲಾಖೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ . ಮಾವಿನ ಮರದ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದರೂ ರೆಂಬೆಗಳನ್ನ ಕಟಾವು ಮಾಡದೆ ಇದ್ದುದರಿಂದ ಘಟನೆ ನಡೆದಿರುವುದಾಗಿ ಆರೋಪಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 23 year old electrocuted in Ullal while plucking Mango. The deceased has been identified as Mohammad Ilyas.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am