ಬ್ರೇಕಿಂಗ್ ನ್ಯೂಸ್
25-06-22 11:32 am HK News Desk ಕರಾವಳಿ
ಮಂಗಳೂರು, ಜೂನ್ 25 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಇಂದು ಬೆಳಗ್ಗೆ 9.10ರಿಂದ 15 ರ ನಡುವೆ ಸುಳ್ಯ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನರು ಭೀತಿಯಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ, ಅರಂತೋಡು ಮೊದಲಾದೆಡೆ ಭೂಮಿ ಕಂಪಿಸಿದ ಅನುಭವ ಆಗಿದ್ದು ಒಂದು ಕ್ಷಣ ಭೀತಿಗೆ ಒಳಗಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಹಾಸನ, ಕೊಡಗಿನಲ್ಲಿಯೂ ಭೂಕಂಪನದ ಅನುಭವ ಆಗಿತ್ತು. ಹಾಸನ ಜಿಲ್ಲೆಯ ಹೊಳೆ ನರಸೀಪುರ, ಅರಕಲಗೂಡು, ಕೊಡಗಿನ ಸೋಮವಾರಪೇಟೆ, ಮಡಿಕೇರಿಯಲ್ಲೂ ಕಂಪನದ ಅನುಭವ ಆಗಿತ್ತು.
![]()
ಇದೀಗ ಹಾಸನದ ಕಂಪನದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಂಪನ ಸದ್ದು ಮಾಡಿದೆ. ಕಂಪನ ಎಷ್ಟರ ಪ್ರಮಾಣ ಇತ್ತು ಎನ್ನೋದನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.
ಕಂಪನದ ಅನುಭವ ಆಗುತ್ತಲೇ ಜನರು ಆತಂಕದಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿದ್ದು, ಕೆಲವು ಕಡೆ ಕಪಾಟಿನಲ್ಲಿಟ್ಟಿದ್ದ ಪಾತ್ರೆ ಮತ್ತಿತರ ವಸ್ತುಗಳು ಕೆಳಗೆ ಬಿದ್ದಿವೆ. ಕೆಲವು ಮನೆಗಳ ಗೋಡೆ ಬಿರುಕುಬಿಟ್ಟಿದ್ದು, ಮನೆಯ ಮೇಲ್ಭಾಗಕ್ಕೆ ಹಾಕಿದ್ದ ಡಬ್ಬಿ, ಶೀಟ್ ಅದುರಿದಂತೆ ಸದ್ದು ಮಾಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Earthquake at Sullia in Dakshina Kannada after Hassana and Kodagu, people panic. In Sullia, almost all parts of the taluk experienced mild tremors at around 9 am.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 06:27 pm
HK News Staffer
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm