ಬ್ರೇಕಿಂಗ್ ನ್ಯೂಸ್
25-06-22 03:38 pm Mangalore Correspondent ಕರಾವಳಿ
Photo credits : Representation Image
ಮಂಗಳೂರು, ಜೂನ್ 25 : ಅಗ್ನಿಪಥ್ ಯೋಜನೆಗೆ ನಾವು ಕಾಂಗ್ರೆಸ್ ನಾಯಕರ ಮಕ್ಕಳನ್ನು ಕೇಳಿಲ್ಲ. ಸೇನೆಗೆ ಸೇರ್ಪಡೆ ಆಗಬೇಕು, ದೇಶಸೇವೆ ಮಾಡಬೇಕು ಎನ್ನುವವರಿಗೆ ಅಷ್ಟೇ ಅವಕಾಶ. ಕಾಂಗ್ರೆಸಿನವರಿಗೆ ಮೋದಿ ಸರಕಾರದ ಯೋಜನೆಗಳನ್ನು ವಿರೋಧಿಸುವುದೇ ಕಾಂಗ್ರೆಸ್ ಮಾನಸಿಕತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟೀಕಿಸಿದ್ದಾರೆ.
ದೇಶದಲ್ಲಿ ಯಾವುದೆಲ್ಲ ಒಳ್ಳೆಯದಾಗುತ್ತದೋ ಅದನ್ನೆಲ್ಲ ವಿರೋಧ ಮಾಡುವುದು ಕಾಂಗ್ರೆಸಿಗರ ಮಾನಸಿಕತೆ. ಅದರಲ್ಲಿ ಅಗ್ನಿಪಥ್ ಕೂಡ. ಒಳ್ಳೆಯ ಯೋಜನೆಯನ್ನು ವಿರೋಧಿಸುತ್ತಿದ್ದಾರೆ ಎಂದು ಸುದ್ದಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದಾರೆ.

ರೋಹಿತ್ ಚಕ್ರತೀರ್ಥ ವಿವಾದ ಬಗ್ಗೆ ಪ್ರತಿಕ್ರಿಯಿಸಿದ ನಳಿನ್, ಕಾಂಗ್ರೆಸ್ ಅಧಿಕಾರ ಕೈತಪ್ಪಿದ ಬಳಿಕ ಗಲಭೆಗೆ ಪ್ರಚೋದನೆ ನೀಡುತ್ತಿದೆ. ಕಾನೂನು ಕೈಗೆತ್ತಿಕೊಳ್ಳುವ ಎಲ್ಲ ಘಟನೆಗಳಲ್ಲಿ ಸೂತ್ರಧಾರರಂತೆ ವರ್ತಿಸುತ್ತಿದೆ. ಡಿಜೆ ಹಳ್ಳಿ - ಕೆಜಿ ಹಳ್ಳಿ ಗಲಭೆ, ಶಿವಮೊಗ್ಗ, ಹುಬ್ಬಳ್ಳಿ ಗಲಭೆಗಳ ಹಿಂದೆ ಕಾಂಗ್ರೆಸ್ ಇದೆ. ಕಾಂಗ್ರೆಸ್ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡುತ್ತದೆ. ದ್ವೇಷದ ರಾಜಕಾರಣವನ್ನು ಮಾಡುತ್ತಿದೆ ಎಂದು ಹೇಳಿದರು.
ಪಠ್ಯಪುಸ್ತಕ ವಿಚಾರದಲ್ಲಿ ರೋಹಿತ್ ಚಕ್ರತೀರ್ಥ ಏನು ಹೇಳಿದ್ದಾರೆ. ಪಠ್ಯದಲ್ಲಿ ಏನಿದೆ ಎಂಬುದನ್ನು ತಿಳಿಯದೆ ಮೂರ್ಖತನ ತೋರುತ್ತಿದೆ. ಕಾಂಗ್ರೆಸ್ ನವರು ಕ್ಷಮೆ ಕೇಳುತ್ತಾರೆಂದು ಬಿಜೆಪಿ ಯಾವುದಕ್ಕೂ ಕ್ಷಮೆ ಕೇಳುವುದಿಲ್ಲ. ವಿರೋಧ ಪಕ್ಷದವರು ಕೇಳುತ್ತಾರೆಂದು ಎಲ್ಲದಕ್ಕೂ ಕ್ಷಮೆ ಕೇಳಲು ಸಾಧ್ಯವಿಲ್ಲ. ನಾವು ಆಡಳಿತ ನಡೆಸುವವರು, ಹೇಗೆ ನಡೆಸಬೇಕೆಂದು ನಮಗೆ ಗೊತ್ತು. ನಿರ್ದಿಷ್ಟ ಸಿದ್ಧಾಂತವನ್ನು ಈ ದೇಶದಲ್ಲಿ ಜಾರಿಗೆ ತಂದಿರೋದೇ ಕಾಂಗ್ರೆಸ್. ಸಾಹಿತಿಗಳು ಈ ಬಗ್ಗೆ ಯೋಚನೆ ಮಾಡಬೇಕಿದೆ. ಮೊದಲಿಗೆ ಪುಸ್ತಕದ ಒಳಗೆ ಏನಿದೆ ಎಂದು ತಿಳಿದುಕೊಳ್ಳಲಿ ಎಂದು ನಳಿನ್ ಕುಮಾರ್ ಹೇಳಿದರು.
We never asked congress leaders children to join Agnipath scheme slams Nalin Kumar Kateel in Mangalore. Congress only protest against Modi that's their only aim and goal he added.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am