ಬ್ರೇಕಿಂಗ್ ನ್ಯೂಸ್
25-06-22 06:14 pm Mangalore Correspondent ಕರಾವಳಿ
ಮಂಗಳೂರು, ಜೂನ್ 25 : ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ವರೆಗೆ ಭಾರೀ ಗಾಳಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಜೂನ್ 25 ರಿಂದ 28ರ ವರೆಗೆ ಮೂರು ದಿನ ಭಾರೀ ಮಳೆ ಮತ್ತು ಗಾಳಿ ಬೀಸುವ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ರಾಜ್ಯ ಸರಕಾರಕ್ಕೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ, ಈ ವೇಳೆ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಮಂಗಳೂರು, ಉಡುಪಿ, ಕಾರವಾರ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, 40ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮೂರು ಮೀಟರ್ ಎತ್ತರಕ್ಕೆ ತೀರದಲ್ಲಿ ಸಮುದ್ರದ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆಯೆಂದು ಎಚ್ಚರಿಕೆ ನೀಡಿದೆ.
A Red alert has been sounded for heavy rain in several parts of Dakshina Kannada.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am